AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!
ಡಾರ್ಲಿನ್​ ಕೃಷ್ಣ- ಮಿಲನಾ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:51 PM

Share

ಲವ್​​ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ದಂಪತಿಗೆ ಕೊರೊನಾ ಪಾಸಿಟಿವ್​ ಆದ ವಿಚಾರ ಇಂದು ಬೆಳಗ್ಗೆ ಖಾತ್ರಿಯಾಗಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಕೊರೊನಾ ಪಾಸಿಟಿವ್​ ಆಗಿದ್ದರೂ ಕೂಡ ಈ ಜೋಡಿ ಅಭಿಮಾನ ಮರೆತಿಲ್ಲ! ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

ಈಗ ಇಬ್ಬರೂ ಮನೆಯಲ್ಲಿ ಕ್ವಾರಂಟೈನ್​ ಆಗಿದ್ದಾರೆ. ಇಂದು ಆರ್​ಸಿಬಿ vs ಸನ್​ ರೈಸರ್ಸ್​ ಹೈದರಾಬಾದ್ ಮ್ಯಾಚ್​ ನಡೆಯುತ್ತಿದೆ. ಕ್ವಾರಂಟೈನ್​ನಲ್ಲಿ ಕೂತು ಇಬ್ಬರೂ ಆರ್​ಸಿಬಿ ಮ್ಯಾಚ್​ ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಮ್ಯಾಚ್​ನ ನೋಡಿ ಎಂಜಾಯ್​ ಮಾಡಿ ಎಂದು ಪೋಸ್ಟ್​ ಹಾಕಿದ್ದಾರೆ.

ಈ ಮೊದಲಿನಿಂದಲೂ ಕೃಷ ಹಾಗೂ ಮಿಲನಾ ಆರ್​ಸಿಬಿ ಅಭಿಮಾನಿಗಳು. ಈಗ ಕ್ವಾರಂಟೈನ್​ನಲ್ಲಿ ಕೂತು ಅವರು ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಆರ್​ಸಿಬಿಗೆ ಬೆಂಬಲ ಕೂಡ ನೀಡುತ್ತಿದ್ದಾರೆ.

ಇದನ್ನೂ ಓದಿ: Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

Published On - 8:50 pm, Wed, 14 April 21

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ