AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!
ಡಾರ್ಲಿನ್​ ಕೃಷ್ಣ- ಮಿಲನಾ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:51 PM

Share

ಲವ್​​ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ದಂಪತಿಗೆ ಕೊರೊನಾ ಪಾಸಿಟಿವ್​ ಆದ ವಿಚಾರ ಇಂದು ಬೆಳಗ್ಗೆ ಖಾತ್ರಿಯಾಗಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಕೊರೊನಾ ಪಾಸಿಟಿವ್​ ಆಗಿದ್ದರೂ ಕೂಡ ಈ ಜೋಡಿ ಅಭಿಮಾನ ಮರೆತಿಲ್ಲ! ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

View this post on Instagram

A post shared by Darling Krishna (@darling_krishnaa)

ಈಗ ಇಬ್ಬರೂ ಮನೆಯಲ್ಲಿ ಕ್ವಾರಂಟೈನ್​ ಆಗಿದ್ದಾರೆ. ಇಂದು ಆರ್​ಸಿಬಿ vs ಸನ್​ ರೈಸರ್ಸ್​ ಹೈದರಾಬಾದ್ ಮ್ಯಾಚ್​ ನಡೆಯುತ್ತಿದೆ. ಕ್ವಾರಂಟೈನ್​ನಲ್ಲಿ ಕೂತು ಇಬ್ಬರೂ ಆರ್​ಸಿಬಿ ಮ್ಯಾಚ್​ ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಮ್ಯಾಚ್​ನ ನೋಡಿ ಎಂಜಾಯ್​ ಮಾಡಿ ಎಂದು ಪೋಸ್ಟ್​ ಹಾಕಿದ್ದಾರೆ.

ಈ ಮೊದಲಿನಿಂದಲೂ ಕೃಷ ಹಾಗೂ ಮಿಲನಾ ಆರ್​ಸಿಬಿ ಅಭಿಮಾನಿಗಳು. ಈಗ ಕ್ವಾರಂಟೈನ್​ನಲ್ಲಿ ಕೂತು ಅವರು ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಆರ್​ಸಿಬಿಗೆ ಬೆಂಬಲ ಕೂಡ ನೀಡುತ್ತಿದ್ದಾರೆ.

ಇದನ್ನೂ ಓದಿ: Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

Published On - 8:50 pm, Wed, 14 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ