AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!

ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಕೊವಿಡ್​ ಪಾಸಿಟಿವ್​ ಆದರೂ ಅಭಿಮಾನ ಮರೆಯದ ಕೃಷ್ಣ-ಮಿಲನಾ!
ಡಾರ್ಲಿನ್​ ಕೃಷ್ಣ- ಮಿಲನಾ ನಾಗರಾಜ್​
ರಾಜೇಶ್ ದುಗ್ಗುಮನೆ
|

Updated on:Apr 14, 2021 | 8:51 PM

Share

ಲವ್​​ ಮಾಕ್ಟೇಲ್ ಖ್ಯಾತಿಯ ಡಾರ್ಲಿಂಗ್​ ಕೃಷ್ಣ ಹಾಗೂ ಮಿಲನಾ ನಾಗರಾಜ್​ ದಂಪತಿಗೆ ಕೊರೊನಾ ಪಾಸಿಟಿವ್​ ಆದ ವಿಚಾರ ಇಂದು ಬೆಳಗ್ಗೆ ಖಾತ್ರಿಯಾಗಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಕೊರೊನಾ ಪಾಸಿಟಿವ್​ ಆಗಿದ್ದರೂ ಕೂಡ ಈ ಜೋಡಿ ಅಭಿಮಾನ ಮರೆತಿಲ್ಲ! ಇದನ್ನು ನೋಡಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಲವ್​ ಮಾಕ್ಟೇಲ್​ ಯಶಸ್ಸಿ ನಂತರದಲ್ಲಿ ಕೃಷ್ಣ-ಮಿಲನಾ ವಿವಾಹವಾಗಿದ್ದರು. ನಂತರ ವಿದೇಶಕ್ಕೆ ಹನಿಮೂನ್​​ಗೆ ತೆರಳಿದ್ದ ಈ ಜೋಡಿ, ನಂತರ ಭಾರತಕ್ಕೆ ವಾಪಾಸಾಗಿತ್ತು. ಈಗ ಇಬ್ಬರೂ ತಮ್ಮ ತಮ್ಮ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಜೋಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

ಈಗ ಇಬ್ಬರೂ ಮನೆಯಲ್ಲಿ ಕ್ವಾರಂಟೈನ್​ ಆಗಿದ್ದಾರೆ. ಇಂದು ಆರ್​ಸಿಬಿ vs ಸನ್​ ರೈಸರ್ಸ್​ ಹೈದರಾಬಾದ್ ಮ್ಯಾಚ್​ ನಡೆಯುತ್ತಿದೆ. ಕ್ವಾರಂಟೈನ್​ನಲ್ಲಿ ಕೂತು ಇಬ್ಬರೂ ಆರ್​ಸಿಬಿ ಮ್ಯಾಚ್​ ನೋಡುತ್ತಿದ್ದಾರೆ. ಅಷ್ಟೇ ಅಲ್ಲ, ಮ್ಯಾಚ್​ನ ನೋಡಿ ಎಂಜಾಯ್​ ಮಾಡಿ ಎಂದು ಪೋಸ್ಟ್​ ಹಾಕಿದ್ದಾರೆ.

ಈ ಮೊದಲಿನಿಂದಲೂ ಕೃಷ ಹಾಗೂ ಮಿಲನಾ ಆರ್​ಸಿಬಿ ಅಭಿಮಾನಿಗಳು. ಈಗ ಕ್ವಾರಂಟೈನ್​ನಲ್ಲಿ ಕೂತು ಅವರು ಪಂದ್ಯ ವೀಕ್ಷಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಆರ್​ಸಿಬಿಗೆ ಬೆಂಬಲ ಕೂಡ ನೀಡುತ್ತಿದ್ದಾರೆ.

ಇದನ್ನೂ ಓದಿ: Darling Krishna Milana Nagaraj Coronavirus| ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್‌ ನೂತನ ದಂಪತಿಗೆ ಕೊರೊನಾ ಸೋಂಕು ದೃಢ

Published On - 8:50 pm, Wed, 14 April 21

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ