Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ಸಂಜನಾಗೂ ಈ ಕುರಿತು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ್ಯತೆ ಇದೆ. ಆದರೆ ನಟಿ ಸಂಜನಾ ಮಾತ್ರ ಫುಲ್ ಹೈ ಡ್ರಾಮಾ ಶುರು ಮಾಡಿದ್ದಾರೆ. ಬೆಂಗಳೂರಿನ ಇಂದಿರಾನಗರದ ಅಪಾರ್ಟ್​ಮೆಂಟ್​ನಲ್ಲಿರುವ ಸಂಜನಾ ಮೂರು ದಿನದಿಂದ ಮನೆ ಬಿಟ್ಟು ಹೊರ ಬಂದಿರಲಿಲ್ಲ. ಇನ್ನು ಇಂದು ಅದೇ ಸಿಸಿಬಿ ಟೆನ್ಷನ್​ನಲ್ಲಿ […]

ಸಂಜನಾದ್ದು ಟೆಂಪಲ್​ ರನ್ನಾ.. ಅಥವಾ ಟೆನ್ಷನ್​ನಲ್ಲಿ ಸಿಟಿ ರೌಂಡ್ಸ್​ ಮಾಡ್ತಿದ್ದಾರಾ?
Follow us
ಆಯೇಷಾ ಬಾನು
|

Updated on:Sep 07, 2020 | 11:59 AM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್​ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಟಿ ಸಂಜನಾಗೂ ಈ ಕುರಿತು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡುವ ಸಾಧ್ಯತೆ ಇದೆ. ಆದರೆ ನಟಿ ಸಂಜನಾ ಮಾತ್ರ ಫುಲ್ ಹೈ ಡ್ರಾಮಾ ಶುರು ಮಾಡಿದ್ದಾರೆ.

ಬೆಂಗಳೂರಿನ ಇಂದಿರಾನಗರದ ಅಪಾರ್ಟ್​ಮೆಂಟ್​ನಲ್ಲಿರುವ ಸಂಜನಾ ಮೂರು ದಿನದಿಂದ ಮನೆ ಬಿಟ್ಟು ಹೊರ ಬಂದಿರಲಿಲ್ಲ. ಇನ್ನು ಇಂದು ಅದೇ ಸಿಸಿಬಿ ಟೆನ್ಷನ್​ನಲ್ಲಿ ಮನೆಯಿಂದ ಹೊರಬಂದಿದ್ದಾರೆ. ರಾಜಧಾನಿಯಲ್ಲಿ ಅಲ್ಲಲ್ಲಿ ಸುತ್ತಾಡುತ್ತಿದ್ದಾರೆ. ಆ ಕಡೆ ದೇವಸ್ಥಾನಕ್ಕೆ ಅಂತಾ  ಹೇಳಿ, ಈ ಕಡೆ ಸುಮ್ಮನೆ ನಗರದಲ್ಲಿ ರೌಂಡ್ಸ್ ಹೊಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ತರಕಾರಿ ತೆಗೆದುಕೊಳ್ಳಲು ಇಂದಿರಾನಗರ ಸೂಪರ್ ಮಾರುಕಟ್ಟೆಗೆ ಸಹ ಒಂದು ವಿಸಿಟ್ ಹಾಕಿದ್ದಾರೆ.

ಒಂದು ಗಂಟೆಗಯಿಂದ ಸುಮ್ಮನೆ ಕಾರಿನಲ್ಲಿ ಸುತ್ತಾಡುತ್ತಿದ್ದಾರೆ. ಮಾಧ್ಯಮದವ್ರು ಫಾಲೋ ಮಾಡ್ತಿದ್ದಾರೆ ಅನ್ನೋದು ತಿಳಿದು ಡ್ರಾಮಾ ಇನ್ನೂ ಹೆಚ್ಚು ಮಾಡಿದ್ದಾರೆ. ಕೆ.ಆರ್. ಪುರಂ ಗೆ ಹೋಗಿ, ಮತ್ತೆ ಯೂಟರ್ನ್ ಮಾಡಿಕೊಂಡು ಬಂದಿದ್ದಾರೆ! ಸದ್ಯ ಜೀವನ್ ಭೀಮಾ ನಗರದ ರಸ್ತೆಗಳಲ್ಲಿ ಕಾರ್ ಓಡಿಸುತ್ತಾ ಸಂಜನಾ ಬೀಟ್ ಹಾಕಿದ್ದು, ಜೀವನ್ ಭೀಮಾ ನಗರದ ಟಾಪ್ ಇನ್ ಟೌನ್ ಸೂಪರ್ ಮಾರ್ಕೆಟ್​ನಲ್ಲಿ ತಾಯಿ ಜೊತೆ ಶಾಪಿಂಗ್ ಮಾಡ್ತಿದ್ದಾರೆ..

ಇದನ್ನೂ ಓದಿ: ಸಂಜನಾಗೆ CCB ಬುಲಾವ್ ಸಾಧ್ಯತೆ, ಆದ್ರೆ ದಿಢೀರನೆ ಷೇರ್ ಆಗಿದೆ ಈ ಫೋಟೋ!

Published On - 11:33 am, Mon, 7 September 20

ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ