AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ. ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. […]

‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’
ಆಯೇಷಾ ಬಾನು
| Edited By: |

Updated on: Sep 16, 2020 | 12:04 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ.

ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ.

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ನನ್ನ ಮನೆ ಪಕ್ಕಾನೇ ಇಬ್ಬರು ಇದ್ದಾರೆ. ಸಂಭ್ರಮದ ಸದ್ದು ಈ ಹಿಂದೆಯೂ ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ರು ಎಂದು ದಿಗಂತ್ ಮನೆ ರಸ್ತೆಯ ಎದುರಿನ ರಸ್ತೆಯಲ್ಲಿರೋ ನಟ ಸುಚೇಂದ್ರ ಪ್ರಸಾದ್ ಹೇಳಿದ್ರು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?