AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ. ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. […]

‘ಐಂದ್ರಿತಾ ದಂಪತಿ ನೆರೆ‘ಹೊರೆ’ಯವರೇ! ಜೋರು ಧ್ವನಿಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದರು’
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 16, 2020 | 12:04 PM

Share

ಬೆಂಗಳೂರು: ಸ್ಯಾಂಡಲ್​ವುಡ್ ನಟ-ನಟಿಯರಿಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಐಂದ್ರತಾ ಹಾಗೂ ದಿಗಂತ್​ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಂಡಿದೆ. ಈ ಬಗ್ಗೆ ಪರ ವಿರೋಧ ಹೇಳಿಕೆಗಳು ಹೊರ ಬರುತ್ತಿವೆ. ಈ ಬಗ್ಗೆ ನಟ ಸುಚೇಂದ್ರ ಪ್ರಸಾದ್ ಮಾತನಾಡಿದ್ದಾರೆ.

ಡ್ರಗ್ ಮಾಫಿಯಾ ಏಕಾಏಕಿ ಹುಟ್ಟಿದಲ್ಲ. ಐಷಾರಾಮಿ ಬದುಕು ಈ ರೀತಿ ಮಾಡಿಸುತ್ತಿದೆ. ಡ್ರಗ್ಸ್ ಜಾಲದ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ನನಗಿದು ಗೊತ್ತಿಲ್ಲದ ಸಂಗತಿ. ಸಾಮಾಜಿಕ ಸ್ವಾಸ್ಥ್ಯವನ್ನು ಇವೆಲ್ಲ ಹಾಳು ಮಾಡುತ್ತಿದೆ.

ದಿಗಂತ್-ಐಂದ್ರಿತಾ ಬಗ್ಗೆ ಹೆಚ್ಚೇನೂ ಗೊತ್ತಿಲ್ಲ. ನನ್ನ ಮನೆ ಪಕ್ಕಾನೇ ಇಬ್ಬರು ಇದ್ದಾರೆ. ಸಂಭ್ರಮದ ಸದ್ದು ಈ ಹಿಂದೆಯೂ ಕೇಳಿಸಿತ್ತು. ಜೋರು ಧ್ವನಿಗೆ ಮಧ್ಯರಾತ್ರಿ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ರು ಎಂದು ದಿಗಂತ್ ಮನೆ ರಸ್ತೆಯ ಎದುರಿನ ರಸ್ತೆಯಲ್ಲಿರೋ ನಟ ಸುಚೇಂದ್ರ ಪ್ರಸಾದ್ ಹೇಳಿದ್ರು.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್