AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು?

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ NCB ಸೂಚನೆಯಂತೆ CCB ಯಿಂದ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಆಂಡಿ-ದಿಗ್ಗಿ ದಂಪತಿ ಬೆಂಗಳೂರು ತೊರೆದಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು ಹಾಗಾಗಿ, ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ನಟರು ಬೆಂಗಳೂರು ತೊರೆದರಾ ಅನ್ನೋ ಗುಮಾನಿ ಹೊರಬಂದಿದೆ. ಐಂದ್ರಿತಾ ಮತ್ತು ದಿಗಂತ್ ಕೇರಳ ಪ್ರವಾಸಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಈ ಅನುಮಾನ […]

ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು?
KUSHAL V
|

Updated on:Sep 15, 2020 | 4:31 PM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ NCB ಸೂಚನೆಯಂತೆ CCB ಯಿಂದ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಆಂಡಿ-ದಿಗ್ಗಿ ದಂಪತಿ ಬೆಂಗಳೂರು ತೊರೆದಿರುವ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು

ಹಾಗಾಗಿ, ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ನಟರು ಬೆಂಗಳೂರು ತೊರೆದರಾ ಅನ್ನೋ ಗುಮಾನಿ ಹೊರಬಂದಿದೆ. ಐಂದ್ರಿತಾ ಮತ್ತು ದಿಗಂತ್ ಕೇರಳ ಪ್ರವಾಸಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಈ ಅನುಮಾನ ವ್ಯಕ್ತವಾಗಿದೆ.

ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು? ಆದ್ರೆ ದಿಗಂತ್- ಐಂದ್ರಿತಾ ರೇ ದಂಪತಿಗೆ ಸಿಸಿಬಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ  ಐಂದ್ರಿತಾ ಅಪಾರ್ಟ್​ಮೆಂಟ್​ನ​ ಸೆಕ್ಯುರಿಟಿ ಅವರನ್ನು ಕೇಳಿದರೆ ಮನೆಯಲ್ಲಿ ಅವರಿಬ್ಬರೂ ಇಲ್ಲವೆಂದು ಹೇಳುತ್ತಾರೆ. 5 ದಿನದಿಂದ ಮನೆಯಲ್ಲಿ ಇಲ್ಲವೆಂದು ಭದ್ರತಾ ಸಿಬ್ಬಂದಿ ಹೇಳುತ್ತಾರೆ.

ಆದ್ರೆ ದಿಗಂತ್-ಐಂದ್ರಿತಾ ಬೆಂಗಳೂರಿನಲ್ಲಿಯೇ ಇದ್ದಾರೆ ಎಂಬ ಬಲವಾದ ಅನುಮಾನವಿದೆ. ಇನ್ಸ್​ಸ್ಟಾಗ್ರಾಂನಲ್ಲಿ 2 ಗಂಟೆಗಳ ಹಿಂದೆ ಫೋಟೋ ಅಪ್ಲೋಡ್ ಮಾಡಿದ್ದು,  ಬೆಂಗಳೂರು ಅಂತಾ ಲೊಕೇಷನ್ ಮೆನ್ಷನ್ ಮಾಡಿದ್ದಾರೆ. ಐಂದ್ರಿತಾ ಸೀರೆಯುಟ್ಟಿರುವ ಫೋಟೋ ಅಪ್ಲೋಡ್ ಮಾಡಿದ್ದು, ಬೆಂಗಳೂರು ಲೊಕೇಷನ್ ಹಾಕಿ ಹಾದಿ ತಪ್ಪಿಸುತ್ತಿದ್ದಾರಾ ಎಂಬ ಶಂಕೆಯೂ ವ್ಯಕ್ತವಾಗಿದೆ.

‘ನಾವು ಎಲ್ಲೂ ಪರಾರಿಯಾಗಿಲ್ಲ’ CCB ನೋಟಿಸ್‌ಗೆ ನಾಳೆ ಉತ್ತರವನ್ನು ನೀಡುತ್ತೇವೆ ಎಂದು ನಟ ದಿಗಂತ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ. ನಾವು ಎಲ್ಲೂ ಪರಾರಿಯಾಗಿಲ್ಲ. ನೋಟಿಸ್​ಗೆ ನಾಳೆ ಉತ್ತರ ನೀಡುತ್ತೇವೆ ಎಂದು ನೋಟಿಸ್ ಬಗ್ಗೆ ಟಿವಿ 9ಗೆ ನಟ ದಿಗಂತ್ ಮಾಹಿತಿ ಕೊಟ್ಟಿದ್ದಾರೆ.

Published On - 3:51 pm, Tue, 15 September 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ