AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು?

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ NCB ಸೂಚನೆಯಂತೆ CCB ಯಿಂದ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಆಂಡಿ-ದಿಗ್ಗಿ ದಂಪತಿ ಬೆಂಗಳೂರು ತೊರೆದಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು ಹಾಗಾಗಿ, ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ನಟರು ಬೆಂಗಳೂರು ತೊರೆದರಾ ಅನ್ನೋ ಗುಮಾನಿ ಹೊರಬಂದಿದೆ. ಐಂದ್ರಿತಾ ಮತ್ತು ದಿಗಂತ್ ಕೇರಳ ಪ್ರವಾಸಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಈ ಅನುಮಾನ […]

ಬೆಂಗಳೂರು ತೊರೆದ್ರಾ ಌಂಡಿ-ದಿಗಂತ್​? ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು?
KUSHAL V
|

Updated on:Sep 15, 2020 | 4:31 PM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ NCB ಸೂಚನೆಯಂತೆ CCB ಯಿಂದ ಐಂದ್ರಿತಾ ರೇ ಹಾಗೂ ದಿಗಂತ್ ದಂಪತಿಗೆ ಬುಲಾವ್ ಬಂದಿರುವ ಹಿನ್ನೆಲೆಯಲ್ಲಿ ಆಂಡಿ-ದಿಗ್ಗಿ ದಂಪತಿ ಬೆಂಗಳೂರು ತೊರೆದಿರುವ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ: ಐಂದ್ರಿತಾ-ದಿಗಂತ್ ದಂಪತಿಗೂ CCB ಬುಲಾವ್​ ಬಂತು

ಹಾಗಾಗಿ, ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಬ್ಬರು ನಟರು ಬೆಂಗಳೂರು ತೊರೆದರಾ ಅನ್ನೋ ಗುಮಾನಿ ಹೊರಬಂದಿದೆ. ಐಂದ್ರಿತಾ ಮತ್ತು ದಿಗಂತ್ ಕೇರಳ ಪ್ರವಾಸಕ್ಕೆ ಹೋಗಿರುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಈ ಅನುಮಾನ ವ್ಯಕ್ತವಾಗಿದೆ.

ಐಂದ್ರಿತಾ ಇನ್ಸ್​​ಟಾ ಲೊಕೇಶನ್ ಹೇಳೋದು ಏನು? ಆದ್ರೆ ದಿಗಂತ್- ಐಂದ್ರಿತಾ ರೇ ದಂಪತಿಗೆ ಸಿಸಿಬಿ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ  ಐಂದ್ರಿತಾ ಅಪಾರ್ಟ್​ಮೆಂಟ್​ನ​ ಸೆಕ್ಯುರಿಟಿ ಅವರನ್ನು ಕೇಳಿದರೆ ಮನೆಯಲ್ಲಿ ಅವರಿಬ್ಬರೂ ಇಲ್ಲವೆಂದು ಹೇಳುತ್ತಾರೆ. 5 ದಿನದಿಂದ ಮನೆಯಲ್ಲಿ ಇಲ್ಲವೆಂದು ಭದ್ರತಾ ಸಿಬ್ಬಂದಿ ಹೇಳುತ್ತಾರೆ.

ಆದ್ರೆ ದಿಗಂತ್-ಐಂದ್ರಿತಾ ಬೆಂಗಳೂರಿನಲ್ಲಿಯೇ ಇದ್ದಾರೆ ಎಂಬ ಬಲವಾದ ಅನುಮಾನವಿದೆ. ಇನ್ಸ್​ಸ್ಟಾಗ್ರಾಂನಲ್ಲಿ 2 ಗಂಟೆಗಳ ಹಿಂದೆ ಫೋಟೋ ಅಪ್ಲೋಡ್ ಮಾಡಿದ್ದು,  ಬೆಂಗಳೂರು ಅಂತಾ ಲೊಕೇಷನ್ ಮೆನ್ಷನ್ ಮಾಡಿದ್ದಾರೆ. ಐಂದ್ರಿತಾ ಸೀರೆಯುಟ್ಟಿರುವ ಫೋಟೋ ಅಪ್ಲೋಡ್ ಮಾಡಿದ್ದು, ಬೆಂಗಳೂರು ಲೊಕೇಷನ್ ಹಾಕಿ ಹಾದಿ ತಪ್ಪಿಸುತ್ತಿದ್ದಾರಾ ಎಂಬ ಶಂಕೆಯೂ ವ್ಯಕ್ತವಾಗಿದೆ.

‘ನಾವು ಎಲ್ಲೂ ಪರಾರಿಯಾಗಿಲ್ಲ’ CCB ನೋಟಿಸ್‌ಗೆ ನಾಳೆ ಉತ್ತರವನ್ನು ನೀಡುತ್ತೇವೆ ಎಂದು ನಟ ದಿಗಂತ್ ಟಿವಿ 9ಗೆ ಮಾಹಿತಿ ನೀಡಿದ್ದಾರೆ. ನಾವು ಎಲ್ಲೂ ಪರಾರಿಯಾಗಿಲ್ಲ. ನೋಟಿಸ್​ಗೆ ನಾಳೆ ಉತ್ತರ ನೀಡುತ್ತೇವೆ ಎಂದು ನೋಟಿಸ್ ಬಗ್ಗೆ ಟಿವಿ 9ಗೆ ನಟ ದಿಗಂತ್ ಮಾಹಿತಿ ಕೊಟ್ಟಿದ್ದಾರೆ.

Published On - 3:51 pm, Tue, 15 September 20

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು