AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಮುಂಜಾಗ್ರತ ಕ್ರಮ ಕೈಗೊಂಡಿರಲಿಲ್ಲ, ವಿವೇಕ್​ಗೆ ನ್ಯಾಯ ಸಿಗುವವರೆಗೆ ಶೂಟಿಂಗ್​ಗೆ​ ಬರಲ್ಲ’; ಅಜಯ್​ ರಾವ್
 ‘ನಾನು ಹೆದರಿಕೊಂಡು ಎಲ್ಲಿಯೂ ಓಡಿ ಹೋಗಿಲ್ಲ’; ವಿಚಾರಣೆ ಬಳಿಕ ಅಜಯ್​ ರಾವ್​ ಮಾತು
TV9 Web
| Edited By: |

Updated on:Aug 09, 2021 | 3:53 PM

Share

‘ಲವ್​​ ಯೂ ರಚ್ಚು’ ಶೂಟಿಂಗ್ ವೇಳೆ ಫೈಟರ್​​ ವಿವೇಕ್​ (28) ಮೃತಪಟ್ಟಿದ್ದಾರೆ. ರಾಮನಗರ ತಾಲೂಕಿನ ಜೋಗನದೊಡ್ಡಿ ಬಳಿ ಚಿತ್ರದ ಶೂಟಿಂಗ್​ ನಡೆಯುತ್ತಿತ್ತು. ಈ ವೇಳೆ ವಿದ್ಯುತ್​ ಅವಘಡ ಸಂಭವಿಸಿದೆ. ಈ ಕುರಿತಂತೆ ಟಿವಿ9 ಕನ್ನಡಕ್ಕೆ ‘ಲವ್​​ ಯೂ ರಚ್ಚು’ ಚಿತ್ರದ ನಟ ಅಜಯ್ ಪ್ರತಿಕ್ರಿಯೆ ನೀಡಿದ್ದು, ಮುಂಜಾಗ್ರತ ಕ್ರಮ ತೆಗೆದುಕೊಳ್ಳದ್ದಕ್ಕೆ ದುರಂತ ನಡೆದಿದೆ ಎಂದಿದ್ದಾರೆ.

‘ಮೆಟಲ್​ ರೋಪ್​ ಬಳಸಿದ್ದರಿಂದ ದುರಂತ ಸಂಭವಿಸಿದೆ. ಈ ದೃಶ್ಯದ ಚಿತ್ರೀಕರಣದ ವೇಳೆ ನಾನು ಇರಲಿಲ್ಲ. ಜಾಕೇಟ್​ ಹಾಕಿದ್ದವನಿಗೂ ಶಾಕ್​ ಹೊಡೆದಿದೆ. ಮುಂಜಾಗ್ರತ ಕ್ರಮ ತೆಗೆದುಕೊಳ್ಳದ್ದಕ್ಕೆ ದುರಂತ ನಡೆದಿದೆ. ಈ ದೃಶ್ಯದ ಚಿತ್ರೀಕರಣದಲ್ಲಿ ನಾನಿದ್ರೆ ಮಾಡುತ್ತಿರಲಿಲ್ಲ. ನಾನೇನಾದ್ರೂ ಹೇಳಲು ಹೋದ್ರೆ ಮೂಗು ತೂರಿಸ್ತಾರೆ ಅಂತಾರೆ. ನಾನು ನಿರ್ದೇಶಕರ ಬಳಿ ಮಾತನಾಡುವುದಕ್ಕೆ ಆಗಿಲ್ಲ. ಘಟನಾ ಸ್ಥಳದಿಂದ ನಾನು 200 ಮೀಟರ್ ದೂರ ಇದ್ದೆ. ಬಳಿಕ ನಮ್ಮ ಹುಡುಗರು ಬಂದು ಮಾಹಿತಿ ನೀಡಿದರು. ನನಗೂ ಕೂಡ ಸರಿಯಾದ ಮಾಹಿತಿ ಸಿಕ್ಕಿಲ್ಲ’ ಎಂದಿದ್ದಾರೆ ಅಜಯ್​ ರಾವ್​.

‘ಇದು ತುಂಬಾ ಬೇಸರವಾದ ವಿಷಯ. ವಿವೇಕ್​ಗೆ ನ್ಯಾಯ ಸಿಗುವವರೆಗೂ ಶೂಟಿಂಗ್​ಗೆ ಬರಲ್ಲ. ಮೆಟಲ್​ ರೋಪ್​ ಬಳಸುವ ಬಗ್ಗೆ ಪ್ರಶ್ನಿಸಿ ಕೆಟ್ಟವನಾಗಿದ್ದೇನೆ. ನನಗೂ ಫೈಟರ್​ ವಿವೇಕ್​ಗೂ ಸಂಪರ್ಕ ಇರಲಿಲ್ಲ. ಪ್ಯಾಚ್​ವರ್ಕ್​ ಸೀನ್​ಗಳನ್ನ ಶೂಟ್​ ಮಾಡುತ್ತಿದ್ದೆವು.  ಚಿತ್ರದ ಬಗ್ಗೆ ಜಾಸ್ತಿ ಕೇಳಿದರೆ ನಾವು ಕೆಟ್ಟವರಾಗಿಬಿಡುತ್ತೇವೆ’ ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.

‘ಲವ್​ ಯೂ ರಚ್ಚು’ ಸಿನಿಮಾದಲ್ಲಿ ಅಜಯ್​ ರಾವ್​ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ರಚಿತಾ ರಾಮ್ ಚಿತ್ರದ ನಾಯಕಿ. ಶಂಕರ್​ ರಾಜ್​ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಗುರು ದೇಶಪಾಂಡೆ ಚಿತ್ರದ ನಿರ್ಮಾಪಕ. ಮಣಿಕಾಂತ್​ ಕದ್ರಿ ಅವರು ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ನವೆಂಬರ್​ ತಿಂಗಳಲ್ಲಿ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ: Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

Published On - 3:38 pm, Mon, 9 August 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ