AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ

Ashwath Ninasam | ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ
ನಟ ನೀನಾಸಂ ಅಶ್ವತ್ಥ್
ಆಯೇಷಾ ಬಾನು
| Edited By: |

Updated on: Feb 17, 2021 | 12:01 PM

Share

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್‌ಹೌಸ್‌ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನು ಊರಿಗೆ ಹೋಗಬೇಡಿ ಎಂದು ನಾನು ಹೇಳಿಲ್ಲ ಎಂದು ಟಿವಿ9ಗೆ ನಟ ನೀನಾಸಂ ಅಶ್ವತ್ಥ್ ತಿಳಿಸಿದ್ದಾರೆ.

ನಟ ಅಶ್ವತ್ಥ್ ವಿರುದ್ಧ ಕೇಳಿ ಬರುತ್ತಿರುವ ಆರೋಪವೇನು? ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್​ನಲ್ಲಿ ಕೆಲಸಕ್ಕೆ ಸೇರಿರೋ ಎರಡು ಕುಟುಂಬಗಳು ಅಶ್ವತ್ಥ್ ವಿರುದ್ಧ ಆರೋಪ ಮಾಡಿವೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಅಶ್ವತ್ಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ಫಾರ್ಮ್ ಹೌಸ್​ನಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದಾರಂತೆ. ಆದ್ರೆ ಈ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದು ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನು 2018ರಲ್ಲೂ ಕೂಡ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರು ತಮ್ಮ ಸ್ನೇಹಿತನಿಗೆ 18 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Women Empowerment; ನಾನೆಂಬ ಪರಿಮಳದ ಹಾದಿಯಲಿ: ಅದ್ಯಾವ್ದೋ ನಾಟಕ್ ಸಾಲಿಗೆ ಸೇರ್ಕೊಂಡಾಳಂತs ಗಂಡಸರ ಜೊತಿ ಕುಣ್ಯಾಕ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!