AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ

Ashwath Ninasam | ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ
ನಟ ನೀನಾಸಂ ಅಶ್ವತ್ಥ್
ಆಯೇಷಾ ಬಾನು
| Edited By: |

Updated on: Feb 17, 2021 | 12:01 PM

Share

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್‌ಹೌಸ್‌ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನು ಊರಿಗೆ ಹೋಗಬೇಡಿ ಎಂದು ನಾನು ಹೇಳಿಲ್ಲ ಎಂದು ಟಿವಿ9ಗೆ ನಟ ನೀನಾಸಂ ಅಶ್ವತ್ಥ್ ತಿಳಿಸಿದ್ದಾರೆ.

ನಟ ಅಶ್ವತ್ಥ್ ವಿರುದ್ಧ ಕೇಳಿ ಬರುತ್ತಿರುವ ಆರೋಪವೇನು? ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್​ನಲ್ಲಿ ಕೆಲಸಕ್ಕೆ ಸೇರಿರೋ ಎರಡು ಕುಟುಂಬಗಳು ಅಶ್ವತ್ಥ್ ವಿರುದ್ಧ ಆರೋಪ ಮಾಡಿವೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಅಶ್ವತ್ಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ಫಾರ್ಮ್ ಹೌಸ್​ನಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದಾರಂತೆ. ಆದ್ರೆ ಈ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದು ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನು 2018ರಲ್ಲೂ ಕೂಡ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರು ತಮ್ಮ ಸ್ನೇಹಿತನಿಗೆ 18 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Women Empowerment; ನಾನೆಂಬ ಪರಿಮಳದ ಹಾದಿಯಲಿ: ಅದ್ಯಾವ್ದೋ ನಾಟಕ್ ಸಾಲಿಗೆ ಸೇರ್ಕೊಂಡಾಳಂತs ಗಂಡಸರ ಜೊತಿ ಕುಣ್ಯಾಕ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?