AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ

Ashwath Ninasam | ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ
ನಟ ನೀನಾಸಂ ಅಶ್ವತ್ಥ್
ಆಯೇಷಾ ಬಾನು
| Edited By: |

Updated on: Feb 17, 2021 | 12:01 PM

Share

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್‌ಹೌಸ್‌ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನು ಊರಿಗೆ ಹೋಗಬೇಡಿ ಎಂದು ನಾನು ಹೇಳಿಲ್ಲ ಎಂದು ಟಿವಿ9ಗೆ ನಟ ನೀನಾಸಂ ಅಶ್ವತ್ಥ್ ತಿಳಿಸಿದ್ದಾರೆ.

ನಟ ಅಶ್ವತ್ಥ್ ವಿರುದ್ಧ ಕೇಳಿ ಬರುತ್ತಿರುವ ಆರೋಪವೇನು? ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್​ನಲ್ಲಿ ಕೆಲಸಕ್ಕೆ ಸೇರಿರೋ ಎರಡು ಕುಟುಂಬಗಳು ಅಶ್ವತ್ಥ್ ವಿರುದ್ಧ ಆರೋಪ ಮಾಡಿವೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಅಶ್ವತ್ಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ಫಾರ್ಮ್ ಹೌಸ್​ನಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದಾರಂತೆ. ಆದ್ರೆ ಈ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದು ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನು 2018ರಲ್ಲೂ ಕೂಡ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರು ತಮ್ಮ ಸ್ನೇಹಿತನಿಗೆ 18 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Women Empowerment; ನಾನೆಂಬ ಪರಿಮಳದ ಹಾದಿಯಲಿ: ಅದ್ಯಾವ್ದೋ ನಾಟಕ್ ಸಾಲಿಗೆ ಸೇರ್ಕೊಂಡಾಳಂತs ಗಂಡಸರ ಜೊತಿ ಕುಣ್ಯಾಕ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ