AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ

Ashwath Ninasam | ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ.

ಮನೆಗೆ ಹೋಗಲು ಬಿಡ್ತಿಲ್ಲ, ಸಂಬಳ ಕೊಡ್ತಿಲ್ಲ.. ನಟ ನೀನಾಸಂ ಅಶ್ವತ್ಥ್ ವಿರುದ್ಧ ಕೆಲಸಗಾರರಿಂದ ಮತ್ತೊಂದು ಆರೋಪ
ನಟ ನೀನಾಸಂ ಅಶ್ವತ್ಥ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 17, 2021 | 12:01 PM

Share

ಮಂಡ್ಯ: ಸ್ಯಾಂಡಲ್ ವುಡ್ ನಟ ನೀನಾಸಂ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿದೆ. ಅಶ್ವತ್ಥ್ ಬಳಿ ಕೆಲಸ ಮಾಡುತ್ತಿದ್ದ ಕೆಲಸಗಾರರೇ ನಟನ ವಿರುದ್ಧ ಆರೋಪ ಮಾಡಿದ್ದಾರೆ. ಸದ್ಯ ತಮ್ಮ ವಿರುದ್ಧದ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದಾರೆ. ನಾನು ಕೆಲಸಗಾರರಿಗೆ ಸರಿಯಾಗಿ ಸಂಬಳ ನೀಡುತ್ತಿದ್ದೇನೆ. ಸದ್ಯ ಫಾರ್ಮ್‌ಹೌಸ್‌ನಲ್ಲಿ ಬೇರೆ ಕೆಲಸಗಾರರು ಇಲ್ಲ. ಹೀಗಾಗಿ ಬೇರೆ ಕೆಲಸಗಾರರು ಬರುವವರೆಗೆ ಇರಿ ಎಂದಿದ್ದೆ. ಅವರನ್ನು ಊರಿಗೆ ಹೋಗಬೇಡಿ ಎಂದು ನಾನು ಹೇಳಿಲ್ಲ ಎಂದು ಟಿವಿ9ಗೆ ನಟ ನೀನಾಸಂ ಅಶ್ವತ್ಥ್ ತಿಳಿಸಿದ್ದಾರೆ.

ನಟ ಅಶ್ವತ್ಥ್ ವಿರುದ್ಧ ಕೇಳಿ ಬರುತ್ತಿರುವ ಆರೋಪವೇನು? ಮಂಡ್ಯ ಜಿಲ್ಲೆಯ ಯಾಚನಹಳ್ಳಿ ಫಾರ್ಮ್ ಹೌಸ್​ನಲ್ಲಿ ಕೆಲಸಕ್ಕೆ ಸೇರಿರೋ ಎರಡು ಕುಟುಂಬಗಳು ಅಶ್ವತ್ಥ್ ವಿರುದ್ಧ ಆರೋಪ ಮಾಡಿವೆ. ನಮಗೆ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹಾಗೂ ನಮ್ಮ ಊರುಗಳಿಗೆ ಹೋಗಲು ಬಿಡ್ತಿಲ್ಲ ಎಂದು ಕೆಲಸಗಾರರು ಅಶ್ವತ್ಥ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಳೆದ ಮೂರು ತಿಂಗಳಿಂದ ಫಾರ್ಮ್ ಹೌಸ್​ನಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದಾರಂತೆ. ಆದ್ರೆ ಈ ಆರೋಪಕ್ಕೆ ನೀನಾಸಂ ಅಶ್ವತ್ಥ್ ಸ್ಪಷ್ಟನೆ ನೀಡಿದ್ದು ಆರೋಪವನ್ನು ತಳ್ಳಿ ಹಾಕಿದ್ದಾರೆ. ಇನ್ನು 2018ರಲ್ಲೂ ಕೂಡ ಅಶ್ವತ್ಥ್ ವಿರುದ್ಧ ಆರೋಪ ಕೇಳಿ ಬಂದಿತ್ತು. ಅವರು ತಮ್ಮ ಸ್ನೇಹಿತನಿಗೆ 18 ಲಕ್ಷ ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Women Empowerment; ನಾನೆಂಬ ಪರಿಮಳದ ಹಾದಿಯಲಿ: ಅದ್ಯಾವ್ದೋ ನಾಟಕ್ ಸಾಲಿಗೆ ಸೇರ್ಕೊಂಡಾಳಂತs ಗಂಡಸರ ಜೊತಿ ಕುಣ್ಯಾಕ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ