AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Birthday: ಸರಳವಾಗಿ ನೆರವೇರಿದ ಅಂಬರೀಷ್​ ಜನ್ಮದಿನ; ಇಲ್ಲಿವೆ ಚಿತ್ರಗಳು

ಈ ಬಾರಿ ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on:May 29, 2021 | 4:59 PM

Share
ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

1 / 5
ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು.

Ambareesh sumalatha

2 / 5
ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

3 / 5
ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

4 / 5
ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

5 / 5

Published On - 4:54 pm, Sat, 29 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ