AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Birthday: ಸರಳವಾಗಿ ನೆರವೇರಿದ ಅಂಬರೀಷ್​ ಜನ್ಮದಿನ; ಇಲ್ಲಿವೆ ಚಿತ್ರಗಳು

ಈ ಬಾರಿ ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ಲಾಕ್ಡೌನ್ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on:May 29, 2021 | 4:59 PM

Share
ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

ಇಂದು ಅಂಬರೀಷ್​ ಬದುಕಿದ್ದರೆ 69ನೇ ವಯಸ್ಸಿಗೆ ಕಾಲಿಡುತ್ತಿದ್ದರು. ಆದರೆ, ಅವರು ನಮ್ಮೊಂದಿಗಿಲ್ಲ. ಅಂಬಿ ಇಲ್ಲದೆಯೇ ಜನ್ಮದಿನವನ್ನು ಸಿಂಪಲ್​ ಆಗಿ ಆಚರಿಸಲಾಗಿದೆ.

1 / 5
ಎಲ್ಲವೂ ಸುಸ್ಥಿತಿಯಲ್ಲಿದ್ದರೆ ಅಂಬಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದರು. ಅನೇಕ ಕಡೆಗಳಲ್ಲಿ ಅನ್ನಸಂತರ್ಪಣೆ ನಡೆಯುತ್ತಿತ್ತು. ಕೆಲವು ಕಡೆಗಳಲ್ಲಿ ಅಂಬಿ ಕಟೌಟ್​ ಹಾಕಿ ಹಾಲಿನ ಅಭಿಷೇಕ ಮಾಡಲಾಗುತ್ತಿತ್ತು.

Ambareesh sumalatha

2 / 5
ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

ಈ ಬಾರಿ ಸರ್ಕಾರ ಕೊವಿಡ್​ ನಿಯಂತ್ರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಿದೆ. ಯಾರೊಬ್ಬರೂ ಮನೆಯಿಂದ ಹೊರ ಬರೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಯಾರೂ ಅಂಬರೀಷ್​ ಜನ್ಮದಿನ ಆಚರಣೆ ಮಾಡುವುದು ಬೇಡ ಎಂದು ಸುಮಲತಾ ಕರೆ ನೀಡಿದ್ದರು.

3 / 5
ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅಂತೆಯೇಯೇ ಅಂಬರೀಷ್​ ಜನ್ಮದಿನವನ್ನು ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್​ ಸ್ಮಾರಕಕ್ಕೆ   ಸುಮಲತಾ ಅಂಬರೀಷ್​, ಅವರ ಪುತ್ರ ಅಭಿಷೇಕ್ ಅವರು ಭೇಟಿ ನೀಡಿ, ಮೇರುನಟನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

4 / 5
ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

ನಿರ್ಮಾಪಕರಾದ ರಾಕ್‌ಲೈನ್ ವೆಂಕಟೇಶ್, ಚಿತ್ರ ನಟ ದೊಡ್ಡಣ್ಣ ಮತ್ತಿತ್ತರರು ಉಪಸ್ಥಿತರಿದ್ದರು.

5 / 5

Published On - 4:54 pm, Sat, 29 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ