AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗೆ ಅನೇಕ ಮಹಾಪುರುಷರ ಗುಣ ಇದೆ ಎಂದಿದ್ದ ರಜನಿಕಾಂತ್

Ambareesh Birthday: ರಜನಿಕಾಂತ್ ಅವರು ಅಂಬರೀಶ್ ಅವರನ್ನು ಮಹಾಪುರುಷರ ಸಾಲಿಗೆ ಸೇರಿಸಿ, ಅವರಲ್ಲಿನ ವಿವಿಧ ಗುಣಗಳನ್ನು ಹೋಲಿಸಿ ಹೇಳಿದ್ದರು. ರಾಮ, ಕೃಷ್ಣ, ಭೀಮ, ದುರ್ಯೋಧನನ ಗುಣಗಳು ಅಂಬರೀಶ್‌ರಲ್ಲಿದ್ದವು ಎಂದು ಅವರು ಹೇಳಿದ್ದರು. ಅವರ ಗೆಳೆತನ, ಉದಾರತೆ, ಮತ್ತು ಜೀವನದ ಬಗೆಗಿನ ಅವರ ಸಕಾರಾತ್ಮಕ ದೃಷ್ಟಿಕೋನವನ್ನು ರಜನಿಕಾಂತ್ ಪ್ರಶಂಸಿಸಿದ್ದರು.

ಅಂಬರೀಷ್​ಗೆ ಅನೇಕ ಮಹಾಪುರುಷರ ಗುಣ ಇದೆ ಎಂದಿದ್ದ ರಜನಿಕಾಂತ್
ಅಂಬರೀಷ್​-ರಜಿನಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:May 30, 2025 | 8:45 AM

Share

ಅಂಬರೀಷ್ (Ambareesh) ಅವರಿಗೆ ಇಂದು (ಮೇ 29) ಜನ್ಮದಿನ. ಅವರ ಜನ್ಮದಿನವನ್ನು ಸೋಶಿಯಲ್ ಮೀಡಿಯಾ ಮೂಲಕ ನೆನಪಿಸಿಕೊಳ್ಳಲಾಗುತ್ತಿದೆ. ಅವರು ಇಲ್ಲ ನೋವು ಬಹುವಾಗಿ ಕಾಡಿದೆ. ಅವರ ಹೆಸರಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಕೂಡ ಮಾಡಲಾಗುತ್ತಿದೆ. ಅಂಬರೀಷ್ ಓರ್ವ ಖ್ಯಾತ ನಟರಾಗಿದ್ದರು. ಪರಭಾಷೆಯವರೂ ಅಂಬರೀಷ್​ಗೆ ಅಭಿಮಾನಿ ಆಗಿದ್ದರು. ರಜನಿಕಾಂತ್ ಹಾಗೂ ಅಂಬರೀಷ್ ಮಧ್ಯೆ ಗೆಳೆತನ ಇತ್ತು. ಆ ಬಗ್ಗೆ ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ವೇದಿಕೆ ಮೇಲೆ ಅಂಬರೀಷ್​ನ ಹೊಗಳುವ ಕೆಲಸ ಮಾಡಿದ್ದರು. ಆ ಸಂದರ್ಭವನ್ನು ಈಗ ನೆನಪಿಸಿಕೊಳ್ಳೋಣ.

‘ಎಲ್ಲಾ ಭಾಷೆಯವರಿಗೂ ಅಂಬರೀಷ್ ಗೊತ್ತಿತ್ತು. ಅಂಬರೀಷ್ ಮಹಾ ಪುರುಷರ ಅಂಶ ಇದೆ. ರಾಮನ ಅಂಶ ಇದೆ, ಕೃಷ್ಣ, ಭೀಮ, ದುರ್ಯೋಧನನ ಅಂಶ ಇದೆ’ ಎಂದ ಅವರು ‘ಶಕುನಿಯ ಅಂಶ..’ ಎಂದು ಮಾತು ನಿಲ್ಲಿಸಿದರು. ಆಗ ಎಲ್ಲರೂ ಚಪ್ಪಾಳೆ ತಟ್ಟಿದ್ದನ್ನು ವಿಡಿಯೋದಲ್ಲಿ ಕಾಣಬಹುದು.

‘ಸಿನಿಮಾ ಜಗತ್ತಿಗೆ ಅವನು ಪಾಳೆಗಾರ. ಏನೇ ಕಷ್ಟ ಬಂದರೂ ನಿಲ್ಲುತ್ತಾನೆ. ಕರ್ಣನ ಅಂಶ ಅವನಲ್ಲಿ ಅಷ್ಟಿದೆ. ಭೀಮನ ಅಂಶವೂ ಇದೆ. ಅವರ ಮನೆಗೆ ಕೈಮಾ ಹಾಗೂ ಬಿರಿಯಾನಿ ತೊನ್ನೋಕೂ ಹೋಗೋದು. ಅವನು ದುರ್ಯೋಧನ. ಅವನು ಕಿಂಗ್. ಎಲ್ಲ ವಿಚಾರವೂ ಅವನಿಗೆ ಗೊತ್ತಿದೆ. ಸಿಗರೇಟ್ ಬಿಟ್ಟು ಬಿಡಿ ಎಂದು ನಾನು ಹೇಳಿದ್ದೇನೆ. ಆದರೆ, ಅವನು ದುರ್ಯೋಧನ. ಅವನೇ ಬಿಡಬೇಕು’ ಎಂದಿದ್ದರು ಅವರು.

ಇದನ್ನೂ ಓದಿ
Image
ರಶ್ಮಿಕಾಗೆ ನ್ಯಾಷನಲ್ ಕ್ರಶ್ ಎಂದು ಕರೆದ ಅಭಿಮಾನಿ; ನಟಿಯ ಪ್ರತಿಕ್ರಿಯೆ ಏನು?
Image
ಕಿಚ್ಚ ಸುದೀಪ್-ರಾಜೇಶ್ ಕೃಷ್ಣನ್ ಹಾಡಿನ್ ಜುಗಲ್​ಬಂದಿ; ಅಪರೂಪದ ವಿಡಿಯೋ
Image
ಎ,ಓಂ ಚಿತ್ರವನ್ನು ನಾನು ಮಾಡಿದ್ದರೆ ನಿವೃತ್ತಿ ಪಡೆಯುತ್ತಿದ್ದೆ; ಸುಕುಮಾರ್
Image
ಪವನ್ ಕಲ್ಯಾಣ್ ನಟನೆಯ ‘ಒಜಿ’ ಚಿತ್ರಕ್ಕೆ ಸೊಳ್ಳೆ ಕಾಟ; ಶೂಟಿಂಗ್ ಸ್ಥಗಿತ

‘ನಾನು ಅಂಬರೀಷ್ ಜೊತೆ ಹೆಚ್ಚು ಸಿನಿಮಾ ಮಾಡಿರಲಿಲ್ಲ. 30 ದಿನ ಸಿಂಗಾಪುರ್​ನಲ್ಲಿ ಇದ್ದೆ. ಆ ಗೆಳೆತನ ಈಗಲೂ ಇದೆ. ಅವನಿಗಿಂತ ಹಣ ಎಷ್ಟೋ ಜನ ಇದ್ದಾರೆ. ಅವನಿಗೆ ಇರುವಷ್ಟು ಗೆಳೆತನ ಯಾರಿಗೂ ಇಲ್ಲ. ಅವನ ಬಳಿ ಇರೋ ಪಾಸಿಟಿವ್ ಅಂಶವೇ ಇದಕ್ಕೆ ಕಾರಣ. ಅವರು ಯಾವಾಗಲೂ ಇವತ್ತಿಗೆ ಬಾಳುತ್ತಾನೆ. ಇದಕ್ಕೆ ಅವನು ಚಿನ್ನದ ಮನುಷ್ಯ’ ಎಂದಿದ್ದರು ರಜನಿ.

ಇದನ್ನೂ ಓದಿ: ‘ಒಡಹುಟ್ಟಿದವರು’ ಸಿನಿಮಾ ಮಾಡಲು ರಾಜ್​ಕುಮಾರ್​ಗೆ ಎರಡು ಷರತ್ತು ಹಾಕಿದ್ದ ಅಂಬರೀಷ್

ಅಂಬರೀಷ್ ಅವರು 1952 ಮೇ 29ರಂದು ಜನಿಸಿದರು.  2018ರ ನವೆಂಬರ್ 24ರಂದು ನಿಧನ ಹೊಂದಿದರು. ಅವರಿಗೆ ಅಭಿಷೇಕ್ ಹೆಸರಿನ ಮಗ ಇದ್ದಾರೆ. ಅವರು ಮಾಡಿದ್ದು ಕೆಲವೇ ಸಿನಿಮಾ. ಅಂಬಿಗೆ ಈಗ ಮೊಮ್ಮೊಗ ಜನಿಸಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:03 am, Thu, 29 May 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ