AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮ ಜೀವನಕ್ಕೆ ಬೆಲೆ ಬರಬೇಕಂದ್ರೆ.. ಬದುಕೆಂಬ ಬಾಣಲೆಯಲ್ಲಿ ಬೇಯಲೇಬೇಕು’

ನಿಮ್ಮ ಜೀವನಕ್ಕೆ ಕೊಂಚ ಬೆಲೆ ಮತ್ತು ಮಹತ್ವ ಸಿಗಬೇಕೆಂದರೆ ಬದುಕಲ್ಲಿ ಕೊಂಚ ಬಿಸಿ ತಟ್ಟಲೇಬೇಕು ಅಂತಾ ಬಿಗ್ ಬಿ ಅಮಿತಾಬ್​ ಬಚ್ಚನ್​ ಮನೋಜ್ಞವಾಗಿ ತಮ್ಮ ಟ್ವಿಟರ್​ ಖಾತೆ ಮೂಲಕ ಸಂದೇಶ ಹಂಚಿಕೊಂಡಿದ್ದಾರೆ. ತಮ್ಮ ಈಟ್ಟು ಮಾತಿಗೆ ಪುಷ್ಟಿ ನೀಡುವಂತೆ ಟ್ವಿಟರ್​ ಖಾತೆಯಲ್ಲಿ ಹಸಿ ಮೆಕ್ಕೆಜೋಳ ಮತ್ತು ಸುಟ್ಟಿರುವ ಮೆಕ್ಕ ಜೋಳದ ಫೋಟೋಗಳನ್ನು ಅಕ್ಕಪಕ್ಕ ಇಟ್ಟು ತೋರಿಸಿದ್ದಾರೆ. ಹಸಿ ಮೆಕ್ಕೆಜೋಳಕ್ಕೆ 5 ರೂಪಾಯಿ ಆದ್ರೆ ಅದೇ ಸುಟ್ಟ ಮೆಕ್ಕೆಜೋಳಕ್ಕೆ 20 ರೂಪಾಯಿ ಎಂದು ಮೌಲ್ಯವನ್ನು ತೋರಿಸಿದ್ದಾರೆ. ಅಂದ್ರೆ ಜೀವನದಲ್ಲಿ […]

‘ನಿಮ್ಮ ಜೀವನಕ್ಕೆ ಬೆಲೆ ಬರಬೇಕಂದ್ರೆ.. ಬದುಕೆಂಬ ಬಾಣಲೆಯಲ್ಲಿ ಬೇಯಲೇಬೇಕು’
KUSHAL V
| Edited By: |

Updated on:Sep 01, 2020 | 6:24 PM

Share

ನಿಮ್ಮ ಜೀವನಕ್ಕೆ ಕೊಂಚ ಬೆಲೆ ಮತ್ತು ಮಹತ್ವ ಸಿಗಬೇಕೆಂದರೆ ಬದುಕಲ್ಲಿ ಕೊಂಚ ಬಿಸಿ ತಟ್ಟಲೇಬೇಕು ಅಂತಾ ಬಿಗ್ ಬಿ ಅಮಿತಾಬ್​ ಬಚ್ಚನ್​ ಮನೋಜ್ಞವಾಗಿ ತಮ್ಮ ಟ್ವಿಟರ್​ ಖಾತೆ ಮೂಲಕ ಸಂದೇಶ ಹಂಚಿಕೊಂಡಿದ್ದಾರೆ.

ತಮ್ಮ ಈಟ್ಟು ಮಾತಿಗೆ ಪುಷ್ಟಿ ನೀಡುವಂತೆ ಟ್ವಿಟರ್​ ಖಾತೆಯಲ್ಲಿ ಹಸಿ ಮೆಕ್ಕೆಜೋಳ ಮತ್ತು ಸುಟ್ಟಿರುವ ಮೆಕ್ಕ ಜೋಳದ ಫೋಟೋಗಳನ್ನು ಅಕ್ಕಪಕ್ಕ ಇಟ್ಟು ತೋರಿಸಿದ್ದಾರೆ. ಹಸಿ ಮೆಕ್ಕೆಜೋಳಕ್ಕೆ 5 ರೂಪಾಯಿ ಆದ್ರೆ ಅದೇ ಸುಟ್ಟ ಮೆಕ್ಕೆಜೋಳಕ್ಕೆ 20 ರೂಪಾಯಿ ಎಂದು ಮೌಲ್ಯವನ್ನು ತೋರಿಸಿದ್ದಾರೆ.

ಅಂದ್ರೆ ಜೀವನದಲ್ಲಿ ಉಳಿಪೆಟ್ಟು ಬಿದ್ದು ನಿರ್ಮಾಣವಾಗುವ ಸುಂದರ ಮೂರ್ತಿಯಂತೆ, ಜೀವನದಲ್ಲಿ ಪಕ್ವವಾಗಿ ಬೆಂದರೆ ಅಂದರೆ ಕಷ್ಟಕಾರ್ಪಣ್ಯ ಅನುಭವಿಸಿದರೇನೇ ರುಚಿಕಟ್ಟಾದ ಸುಟ್ಟ ಜೋಳದಂತೆ ಬದುಕು ಮೌಲ್ಯಯುತವಾಗಿರುತ್ತದೆ ಎಂದು ಬಿಗ್ ದಾರ್ಶಿಕನಂತೆ ಬಿಗ್ ಬಿ ಹೇಳಿದ್ದಾರೆ.

Published On - 6:21 pm, Tue, 1 September 20

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!