AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ -ಅನುಶ್ರೀ ಕಣ್ಣೀರು

ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ತನಿಖೆ ಎದುರಿಸಿರೋ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್ ಮುಖಾಂತರ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ನೊಂದುಕೊಂಡಿದ್ದಾರೆ. ಸೆಪ್ಟೆಂಬರ್ 24 ಜೀವನದಲ್ಲಿ ಮರೆಯಲಾಗದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಷೋನಲ್ಲಿ ವಿನ್ ಆಗಿದ್ದು ಅದೇ ಈಗ ಮುಳ್ಳು ಆಗುತ್ತೆ ಅಂಥಾ ಅಂದುಕೊಂಡಿರಲಿಲ್ಲ. ಎಲ್ಲರೂ ನನ್ನ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಸಿಸಿಬಿ ನೋಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ಕಚೇರಿಗೆ ಹೋದ […]

ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ -ಅನುಶ್ರೀ ಕಣ್ಣೀರು
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ತನಿಖೆ ಎದುರಿಸಿರೋ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್ ಮುಖಾಂತರ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ನೊಂದುಕೊಂಡಿದ್ದಾರೆ.

ಸೆಪ್ಟೆಂಬರ್ 24 ಜೀವನದಲ್ಲಿ ಮರೆಯಲಾಗದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಷೋನಲ್ಲಿ ವಿನ್ ಆಗಿದ್ದು ಅದೇ ಈಗ ಮುಳ್ಳು ಆಗುತ್ತೆ ಅಂಥಾ ಅಂದುಕೊಂಡಿರಲಿಲ್ಲ. ಎಲ್ಲರೂ ನನ್ನ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಸಿಸಿಬಿ ನೋಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿಯಲ್ಲ.

CCB ನೋಟಿಸ್ ಬಂದ ದಿನವೇ ಮೂವರಿಗೆ ಅನುಶ್ರೀಯಿಂದ ಕಾಲ್‌: ಯಾರು ಗೊತ್ತಾ ಆ ಪ್ರಭಾವಿಗಳು? 

ಆದರೆ ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ. ಒಂದು ವಾರದಿಂದ ಮನೆಯವರ ನೆಮ್ಮದಿ ಹಾಳಾಗಿದೆ. ಈ ಕಷ್ಟ ಕಾಲದಲ್ಲಿ ಜನರು ಜೊತೆ ನಿಂತಿದ್ದಾರೆ ಎಂದು ಫೇಸ್​ಬುಕ್ ವಿಡಿಯೋದಲ್ಲಿ ಆ್ಯಂಕರ್ ಅನುಶ್ರೀ ಕಣ್ಣೀರಿಟ್ಟಿದ್ದಾರೆ.

ಅಂತೆಕಂತೆಗಳ ವಿಚಾರ ಸೃಷ್ಟಿ ಯಾಗುತ್ತಿದೆ. ಇದು ನೆಮ್ಮದಿಯನ್ನು ತುಂಬ ಹಾಳು ಮಾಡುತ್ತಿದೆ. ನಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ಯೋಚನೆ ಮಾಡಿ. ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಲ್ಲ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

Published On - 10:13 am, Fri, 2 October 20

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ