AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ -ಅನುಶ್ರೀ ಕಣ್ಣೀರು

ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ತನಿಖೆ ಎದುರಿಸಿರೋ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್ ಮುಖಾಂತರ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ನೊಂದುಕೊಂಡಿದ್ದಾರೆ. ಸೆಪ್ಟೆಂಬರ್ 24 ಜೀವನದಲ್ಲಿ ಮರೆಯಲಾಗದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಷೋನಲ್ಲಿ ವಿನ್ ಆಗಿದ್ದು ಅದೇ ಈಗ ಮುಳ್ಳು ಆಗುತ್ತೆ ಅಂಥಾ ಅಂದುಕೊಂಡಿರಲಿಲ್ಲ. ಎಲ್ಲರೂ ನನ್ನ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಸಿಸಿಬಿ ನೋಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ಕಚೇರಿಗೆ ಹೋದ […]

ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ -ಅನುಶ್ರೀ ಕಣ್ಣೀರು
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಡ್ರಗ್ಸ್ ಕೇಸ್ ಸಂಬಂಧ ಸಿಸಿಬಿ ತನಿಖೆ ಎದುರಿಸಿರೋ ನಿರೂಪಕಿ ಅನುಶ್ರೀ ತಮ್ಮ ಮನದಾಳದ ನೋವನ್ನು ಫೇಸ್​ಬುಕ್ ಮುಖಾಂತರ ಅಭಿಮಾನಿಗಳ ಮುಂದಿಟ್ಟಿದ್ದಾರೆ. ಕಣ್ಣೀರು ಸುರಿಸುತ್ತ ನಾನು ಯಾವುದೇ ತಪ್ಪು ಮಾಡಿಲ್ಲ ಅಂತ ನೊಂದುಕೊಂಡಿದ್ದಾರೆ.

ಸೆಪ್ಟೆಂಬರ್ 24 ಜೀವನದಲ್ಲಿ ಮರೆಯಲಾಗದ ದಿನ. 12 ವರ್ಷಗಳ ಹಿಂದೆ ಡ್ಯಾನ್ಸ್ ರಿಯಾಲಿಟಿ ಷೋನಲ್ಲಿ ವಿನ್ ಆಗಿದ್ದು ಅದೇ ಈಗ ಮುಳ್ಳು ಆಗುತ್ತೆ ಅಂಥಾ ಅಂದುಕೊಂಡಿರಲಿಲ್ಲ. ಎಲ್ಲರೂ ನನ್ನ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಸಿಸಿಬಿ ನೋಟಿಸ್ ಬಂದಾಗ ಬೇಜಾರಾಗಲಿಲ್ಲ. ಸಿಸಿಬಿ ಕಚೇರಿಗೆ ಹೋದ ಮಾತ್ರಕ್ಕೆ ನಾನು ಅಪರಾಧಿಯಲ್ಲ.

CCB ನೋಟಿಸ್ ಬಂದ ದಿನವೇ ಮೂವರಿಗೆ ಅನುಶ್ರೀಯಿಂದ ಕಾಲ್‌: ಯಾರು ಗೊತ್ತಾ ಆ ಪ್ರಭಾವಿಗಳು? 

ಆದರೆ ನನ್ನನ್ನು ಅಪರಾಧಿಯಾಗಿ ಬಿಂಬಿಸಿದ್ದು ತುಂಬಾ ನೋವು ತಂದಿದೆ. ಒಂದು ವಾರದಿಂದ ಮನೆಯವರ ನೆಮ್ಮದಿ ಹಾಳಾಗಿದೆ. ಈ ಕಷ್ಟ ಕಾಲದಲ್ಲಿ ಜನರು ಜೊತೆ ನಿಂತಿದ್ದಾರೆ ಎಂದು ಫೇಸ್​ಬುಕ್ ವಿಡಿಯೋದಲ್ಲಿ ಆ್ಯಂಕರ್ ಅನುಶ್ರೀ ಕಣ್ಣೀರಿಟ್ಟಿದ್ದಾರೆ.

ಅಂತೆಕಂತೆಗಳ ವಿಚಾರ ಸೃಷ್ಟಿ ಯಾಗುತ್ತಿದೆ. ಇದು ನೆಮ್ಮದಿಯನ್ನು ತುಂಬ ಹಾಳು ಮಾಡುತ್ತಿದೆ. ನಮ್ಮ ಮನಸ್ಥಿತಿ ಬಗ್ಗೆ ಸ್ವಲ್ಪ ಯೋಚನೆ ಮಾಡಿ. ಕನ್ನಡಿಗರು ಕೊಟ್ಟ ಹೆಸರಿಗೆ ಧಕ್ಕೆ ಮಾಡಲ್ಲ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.

Published On - 10:13 am, Fri, 2 October 20

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್