AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ. ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ […]

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ.

ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ ದಟ್ಟ ಅನುಮಾನ ಕಾಡುತ್ತಿದೆ. ಹಾಗಿದ್ರೆ ಮಾಜಿ ಸಿಎಂ ಒತ್ತಡದಿಂದ ಬಚಾವಾಗ್ತಾರಾ ಌಂಕರ್​ ಅನುಶ್ರೀ ಎಂಬ ಪ್ರಶ್ನೆ ಎದ್ದಿದೆ. ಇನ್ನು ಅನುಶ್ರೀಗೆ ಡ್ರಗ್ಸ್​ ಟೆಸ್ಟ್ ಮಾಡಿಸಲು ಸಾಕ್ಷ್ಯ ಸಂಗ್ರಹಿಸಿದ್ದರು. ಆದರೂ ಅನುಶ್ರೀಗೆ ಡ್ರಗ್ಸ್​ ಟೆಸ್ಟ್​ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

Published On - 7:40 am, Thu, 8 October 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!