AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ. ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ […]

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ.

ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ ದಟ್ಟ ಅನುಮಾನ ಕಾಡುತ್ತಿದೆ. ಹಾಗಿದ್ರೆ ಮಾಜಿ ಸಿಎಂ ಒತ್ತಡದಿಂದ ಬಚಾವಾಗ್ತಾರಾ ಌಂಕರ್​ ಅನುಶ್ರೀ ಎಂಬ ಪ್ರಶ್ನೆ ಎದ್ದಿದೆ. ಇನ್ನು ಅನುಶ್ರೀಗೆ ಡ್ರಗ್ಸ್​ ಟೆಸ್ಟ್ ಮಾಡಿಸಲು ಸಾಕ್ಷ್ಯ ಸಂಗ್ರಹಿಸಿದ್ದರು. ಆದರೂ ಅನುಶ್ರೀಗೆ ಡ್ರಗ್ಸ್​ ಟೆಸ್ಟ್​ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

Published On - 7:40 am, Thu, 8 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!