AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ. ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ […]

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ.

ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ ದಟ್ಟ ಅನುಮಾನ ಕಾಡುತ್ತಿದೆ. ಹಾಗಿದ್ರೆ ಮಾಜಿ ಸಿಎಂ ಒತ್ತಡದಿಂದ ಬಚಾವಾಗ್ತಾರಾ ಌಂಕರ್​ ಅನುಶ್ರೀ ಎಂಬ ಪ್ರಶ್ನೆ ಎದ್ದಿದೆ. ಇನ್ನು ಅನುಶ್ರೀಗೆ ಡ್ರಗ್ಸ್​ ಟೆಸ್ಟ್ ಮಾಡಿಸಲು ಸಾಕ್ಷ್ಯ ಸಂಗ್ರಹಿಸಿದ್ದರು. ಆದರೂ ಅನುಶ್ರೀಗೆ ಡ್ರಗ್ಸ್​ ಟೆಸ್ಟ್​ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

Published On - 7:40 am, Thu, 8 October 20

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ