AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ. ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ […]

ಌಂಕರ್ ಅನುಶ್ರೀಗೆ ಸಿಗುತ್ತಾ ಕ್ಲೀನ್‌​ಚಿಟ್​?
ಆಯೇಷಾ ಬಾನು
|

Updated on:Nov 24, 2020 | 7:03 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಸಿಸಿಬಿ ತನಿಖೆಗೆ ಒಳಗಾಗಿದ್ದ ನಟಿ, ಌಂಕರ್ ಅನುಶ್ರೀಗೆ ಕ್ಲೀನ್‌​ಚಿಟ್​ ನೀಡುವ ಸಾಧ್ಯತೆ ಇದೆ. ಅನುಶ್ರೀ ವಿರುದ್ಧ ಸಾಕಷ್ಟು ಆರೋಪಗಳಿದ್ರೂ ಪೊಲೀಸರು ಅಸಹಾಯಕರಾದ್ರಾ ಎಂಬ ಅನುಮಾನ ಎದ್ದಿದೆ.

ಈ ಹಿಂದೆಯೇ ಅನುಶ್ರೀಗೆ ಮಾಜಿ ಸಿಎಂ ಹಾಗೂ ಕೆಲ ಪ್ರಭಾವಿಗಳ ನೆರವಿದೆ ಎಂಬ ಮಾಹಿತಿಗಳು ಲಭ್ಯವಾಗಿದ್ದವು. ಈಗ ಇದರ ಬೆನ್ನಲ್ಲೇ ಪೊಲೀಸರ ತನಿಖೆಯಲ್ಲಿ ಅನುಶ್ರೀಗೆ ಕ್ಲೀನ್​ಚಿಟ್​ ಸಿಗುವ ಸಾಧ್ಯತೆ ಇದೆ. ಪ್ರಕರಣದಲ್ಲಿ ವರ್ಕೌಟ್ ಆಯ್ತಾ ಪ್ರಭಾವಿಗಳ ಪ್ರಭಾವ ಎಂಬ ದಟ್ಟ ಅನುಮಾನ ಕಾಡುತ್ತಿದೆ. ಹಾಗಿದ್ರೆ ಮಾಜಿ ಸಿಎಂ ಒತ್ತಡದಿಂದ ಬಚಾವಾಗ್ತಾರಾ ಌಂಕರ್​ ಅನುಶ್ರೀ ಎಂಬ ಪ್ರಶ್ನೆ ಎದ್ದಿದೆ. ಇನ್ನು ಅನುಶ್ರೀಗೆ ಡ್ರಗ್ಸ್​ ಟೆಸ್ಟ್ ಮಾಡಿಸಲು ಸಾಕ್ಷ್ಯ ಸಂಗ್ರಹಿಸಿದ್ದರು. ಆದರೂ ಅನುಶ್ರೀಗೆ ಡ್ರಗ್ಸ್​ ಟೆಸ್ಟ್​ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.

Published On - 7:40 am, Thu, 8 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?