AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು’ ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ. ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ […]

'ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು' ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ
ಆಯೇಷಾ ಬಾನು
| Edited By: |

Updated on: Oct 08, 2020 | 11:10 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ ಬಂದಾಗ ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು ಎಂದು ಸಿಸಿಬಿ ವಿಚಾರಣೆ ವೇಳೆ ಅನುಶ್ರೀ ಬಗ್ಗೆ ಆಸ್ಕಾ ಬಾಯ್ಬಿಟ್ಟಿದ್ದಾಳೆ. ಆಸ್ಕಾ ಡ್ರಗ್ಸ್ ಕೇಸ್ ಆರೋಪಿ ಕಿಶೋರ್ ಗರ್ಲ್​ಫ್ರೆಂಡ್. ಮಂಗಳೂರು ಹೊರವಲಯದ ಕುಂಟಿಕಾನದಲ್ಲಿರೋ ಗ್ಲೋಬಲ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ನಂ. 103ಗೆ ಅನುಶ್ರೀ ಬರ್ತಿದ್ಲು. ನನಗೂ ಅನುಶ್ರೀಗೂ ಪರಿಚಯವಿದೆ ಎಂಬ ಮಾಹಿತಿ ಹೊರ ಹಾಕಿದ್ದಾಳೆ.

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!