AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು’ ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ. ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ […]

'ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು' ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ
ಆಯೇಷಾ ಬಾನು
| Edited By: |

Updated on: Oct 08, 2020 | 11:10 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ ಬಂದಾಗ ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು ಎಂದು ಸಿಸಿಬಿ ವಿಚಾರಣೆ ವೇಳೆ ಅನುಶ್ರೀ ಬಗ್ಗೆ ಆಸ್ಕಾ ಬಾಯ್ಬಿಟ್ಟಿದ್ದಾಳೆ. ಆಸ್ಕಾ ಡ್ರಗ್ಸ್ ಕೇಸ್ ಆರೋಪಿ ಕಿಶೋರ್ ಗರ್ಲ್​ಫ್ರೆಂಡ್. ಮಂಗಳೂರು ಹೊರವಲಯದ ಕುಂಟಿಕಾನದಲ್ಲಿರೋ ಗ್ಲೋಬಲ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ನಂ. 103ಗೆ ಅನುಶ್ರೀ ಬರ್ತಿದ್ಲು. ನನಗೂ ಅನುಶ್ರೀಗೂ ಪರಿಚಯವಿದೆ ಎಂಬ ಮಾಹಿತಿ ಹೊರ ಹಾಕಿದ್ದಾಳೆ.

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ