AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು’ ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ. ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ […]

'ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು' ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 08, 2020 | 11:10 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ ಬಂದಾಗ ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು ಎಂದು ಸಿಸಿಬಿ ವಿಚಾರಣೆ ವೇಳೆ ಅನುಶ್ರೀ ಬಗ್ಗೆ ಆಸ್ಕಾ ಬಾಯ್ಬಿಟ್ಟಿದ್ದಾಳೆ. ಆಸ್ಕಾ ಡ್ರಗ್ಸ್ ಕೇಸ್ ಆರೋಪಿ ಕಿಶೋರ್ ಗರ್ಲ್​ಫ್ರೆಂಡ್. ಮಂಗಳೂರು ಹೊರವಲಯದ ಕುಂಟಿಕಾನದಲ್ಲಿರೋ ಗ್ಲೋಬಲ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ನಂ. 103ಗೆ ಅನುಶ್ರೀ ಬರ್ತಿದ್ಲು. ನನಗೂ ಅನುಶ್ರೀಗೂ ಪರಿಚಯವಿದೆ ಎಂಬ ಮಾಹಿತಿ ಹೊರ ಹಾಕಿದ್ದಾಳೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!