AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು’ ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ. ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ […]

'ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು' ಅನುಶ್ರೀಗೆ ಶುರುವಾಯ್ತು ಆಸ್ಕಾ ಕಂಟಕ
ಆಯೇಷಾ ಬಾನು
| Edited By: |

Updated on: Oct 08, 2020 | 11:10 AM

Share

ಮಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ಹಾಕಿರುವ ಬಲೆಯಲ್ಲಿ ಅನೇಕ ಮಂದಿ ಸಿಕ್ಕಿ ಬೀಳುತ್ತಿದ್ದಾರೆ. ಜೊತೆಗೆ ರೋಚಕ, ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಈಗ ನಟಿ ಕಮ್ ಆ್ಯಂಕರ್ ಅನುಶ್ರೀ ಬಗ್ಗೆ ಮತ್ತೊಂದು ಸ್ಫೋಟಕ ಸತ್ಯ ಬಯಲಾಗಿದೆ.

ಸಿಸಿಬಿ ವಿಚಾರಣೆ ವೇಳೆ ಮಾತಿನ ಮಲ್ಲಿ ಅನುಶ್ರೀ ಬಗ್ಗೆ ನಾಗಲ್ಯಾಂಡ್ ಮೂಲದ ಯುವತಿ ಆಸ್ಕಾ ಕೆಲವೊಂದು ಮಾಹಿತಿಯನ್ನು ಬಹಿರಂಗ ಗೊಳಿಸಿದ್ದಾರೆ. ಹಾಗಿದ್ರೆ ಸಿಸಿಬಿ ಅಧಿಕಾರಿಗಳ ಮುಂದೆ ಆಸ್ಕಾ ಏನೇನ್ ಹೇಳಿದ್ಲು ಅನ್ನೋದಾದ್ರೆ. ಮಂಗಳೂರಿಗೆ ಬಂದಾಗ ಅನುಶ್ರೀ ನನ್ನ ಫ್ಲ್ಯಾಟ್​ಗೆ ಬರ್ತಿದ್ಲು ಎಂದು ಸಿಸಿಬಿ ವಿಚಾರಣೆ ವೇಳೆ ಅನುಶ್ರೀ ಬಗ್ಗೆ ಆಸ್ಕಾ ಬಾಯ್ಬಿಟ್ಟಿದ್ದಾಳೆ. ಆಸ್ಕಾ ಡ್ರಗ್ಸ್ ಕೇಸ್ ಆರೋಪಿ ಕಿಶೋರ್ ಗರ್ಲ್​ಫ್ರೆಂಡ್. ಮಂಗಳೂರು ಹೊರವಲಯದ ಕುಂಟಿಕಾನದಲ್ಲಿರೋ ಗ್ಲೋಬಲ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ನಂ. 103ಗೆ ಅನುಶ್ರೀ ಬರ್ತಿದ್ಲು. ನನಗೂ ಅನುಶ್ರೀಗೂ ಪರಿಚಯವಿದೆ ಎಂಬ ಮಾಹಿತಿ ಹೊರ ಹಾಕಿದ್ದಾಳೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ