AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಸಂಕಷ್ಟ: ನಿಮಿಷಾಂಬ ದೇವಿ ಮೊರೆ ಹೋದ ಆ್ಯಂಕರ್ ಅನುಶ್ರೀ

ಮಂಡ್ಯ: ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅನುಶ್ರೀ ನಿಮಿಷಾಂಬ ದೇವಿ ಮೊರೆ ಹೋಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್​ನಲ್ಲಿರುವ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀ ಕುಟುಂಬಸ್ಥರು, ಸ್ನೇಹಿತರ ಜೊತೆ ಆಗಮಿಸಿದ್ದಾರೆ. ತಾಯಿ ನಿಮಿಷಾಂಬೆಯ ಭಕ್ತಳಾಗಿರೋ ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್‌ನಲ್ಲಿ ಇತ್ತೀಚೆಗೆ ಸಿಸಿಬಿ ವಿಚಾರಣೆ ಎದುರಿಸಿದ್ದರು. ಅಲ್ಲದೆ ಡ್ರಗ್ಸ್ ಪ್ರಕರಣ ದಿನೇ ದಿನೇ ಅನೇಕ ತಿರುವುಗಳನ್ನು ಪಡೆಯುತ್ತಿದೆ. […]

ಡ್ರಗ್ಸ್​  ಸಂಕಷ್ಟ: ನಿಮಿಷಾಂಬ ದೇವಿ ಮೊರೆ ಹೋದ ಆ್ಯಂಕರ್ ಅನುಶ್ರೀ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 02, 2020 | 9:18 AM

Share

ಮಂಡ್ಯ: ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿರುವ ಆ್ಯಂಕರ್ ಕಮ್ ನಟಿ ಅನುಶ್ರೀಗೆ ಸಂಕಷ್ಟ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅನುಶ್ರೀ ನಿಮಿಷಾಂಬ ದೇವಿ ಮೊರೆ ಹೋಗಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್​ನಲ್ಲಿರುವ ನಿಮಿಷಾಂಬ ದೇವಿ ಸನ್ನಿಧಾನಕ್ಕೆ ಬಂದು ಹರಕೆ ಹೊತ್ತು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಅನುಶ್ರೀ ಕುಟುಂಬಸ್ಥರು, ಸ್ನೇಹಿತರ ಜೊತೆ ಆಗಮಿಸಿದ್ದಾರೆ. ತಾಯಿ ನಿಮಿಷಾಂಬೆಯ ಭಕ್ತಳಾಗಿರೋ ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್‌ನಲ್ಲಿ ಇತ್ತೀಚೆಗೆ ಸಿಸಿಬಿ ವಿಚಾರಣೆ ಎದುರಿಸಿದ್ದರು.

ಅಲ್ಲದೆ ಡ್ರಗ್ಸ್ ಪ್ರಕರಣ ದಿನೇ ದಿನೇ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಹೀಗಾಗಿ ಡ್ರಗ್ಸ್ ಪ್ರಕರಣದ ಸಂಕಷ್ಟದಿಂದ ಪಾರು ಮಾಡುವಂತೆ ದೇವಿಯ ಮೊರೆ ಹೋಗಿದ್ದಾರೆ.

Published On - 9:17 am, Fri, 2 October 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ