AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ […]

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ
ಆಯೇಷಾ ಬಾನು
|

Updated on:Sep 06, 2020 | 9:50 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ.

ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ ಹೇಳಿಕೊಂಡಿದ್ದಾನೆ. ಸದ್ಯ ಈಗ ಅಧಿಕಾರಿಗಳು ವ್ಯಕ್ತಿಯ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sun, 6 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ