AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ […]

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ
ಆಯೇಷಾ ಬಾನು
|

Updated on:Sep 06, 2020 | 9:50 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ.

ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ ಹೇಳಿಕೊಂಡಿದ್ದಾನೆ. ಸದ್ಯ ಈಗ ಅಧಿಕಾರಿಗಳು ವ್ಯಕ್ತಿಯ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sun, 6 September 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ