AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ […]

13ನೇ ಆರೋಪಿ ನಾನೇ, ಸ್ವಇಚ್ಛೆಯಿಂದ ಸಿಸಿಬಿ ಕಚೇರಿಗೆ ಬಂದು ಶರಣಾದ
ಆಯೇಷಾ ಬಾನು
ಆಯೇಷಾ ಬಾನು|

Updated on:Sep 06, 2020 | 9:50 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಆರೋಪ ಕೇಸ್​ಗೆ ಸಂಬಂಧಿಸಿ ತಾನು ಆರೋಪಿ ಎಂದು ತಾನಾಗೇ ಬಂದು ಸಿಸಿಬಿ ಮುಂದೆ ಅನಿರುದ್ಧ್ ಎಂಬ ವ್ಯಕ್ತಿ ಶರಣಾಗಿದ್ದಾನೆ. ತನಗೂ ಡ್ರಗ್ಸ್ ಜಾಲದ ನಂಟಿದೆ ಎಂದು ಅನಿರುದ್ಧ್ ಹೇಳಿಕೊಂಡಿದ್ದಾನೆ.

ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಚಹಾ ಮಾರಾಟ ಮಾಡುವ ಫ್ಲಾಸ್ಕ್ ಸಹಿತ ಬಂದ ಅನಿರುದ್ಧ್ ನಟಿ ರಾಗಿಣಿ ದ್ವಿವೇದಿ ಪ್ರಕರಣದಲ್ಲಿ ನಾನು ಇದ್ದೆ. ಈ ಪ್ರಕರಣದಲ್ಲಿ ನಾನು 13ನೇ ಆರೋಪಿ ಎಂದು ಸಿಸಿಬಿ ಅಧಿಕಾರಿಗಳ ಮುಂದೆ ಅನಿರುದ್ಧ್ ಹೇಳಿಕೊಂಡಿದ್ದಾನೆ. ಸದ್ಯ ಈಗ ಅಧಿಕಾರಿಗಳು ವ್ಯಕ್ತಿಯ ವಿಚಾರಣೆ ನಡೆಸುತ್ತಿದ್ದಾರೆ.

Published On - 9:24 am, Sun, 6 September 20

Follow Us
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್