AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ […]

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ
ಸಾಧು ಶ್ರೀನಾಥ್​
|

Updated on: Apr 21, 2020 | 12:19 PM

Share

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಇಂಗ್ಲಿಷ್​ನಲ್ಲಿ ಭಾವುಕರಾಗಿ ವಿಶ್ ಮಾಡಿದ್ದಾರೆ.

https://www.instagram.com/p/B_Mowtfjg8d/?utm_source=ig_web_copy_link

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ