AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ […]

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ
ಸಾಧು ಶ್ರೀನಾಥ್​
|

Updated on: Apr 21, 2020 | 12:19 PM

Share

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಇಂಗ್ಲಿಷ್​ನಲ್ಲಿ ಭಾವುಕರಾಗಿ ವಿಶ್ ಮಾಡಿದ್ದಾರೆ.

https://www.instagram.com/p/B_Mowtfjg8d/?utm_source=ig_web_copy_link

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು