AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ […]

ತಂದೆ ಹುಟ್ಟುಹಬ್ಬಕ್ಕೆ ಭಾವುಕ ಸಂದೇಶ ನೀಡಿದ ಕನ್ನಡದ ನಟಿ
ಸಾಧು ಶ್ರೀನಾಥ್​
|

Updated on: Apr 21, 2020 | 12:19 PM

Share

ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್​ಡೌನ್​ ಮಾಡಲಾಗಿದೆ. ಇದರಿಂದ ಸೆಲೆಬ್ರಿಟಿಗಳು ಮನೆಯಲ್ಲೇ ಸಮಯ ಕಳೆಯುವಂತಾಗಿದೆ. ಹಾಗಾಗಿ ತಮ್ಮ ಜೀವನಕ್ರಮ, ಅಡುಗೆ ಮತ್ತು ಮನೆಕೆಲಸಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಇದೀಗ ಕನ್ನಡತಿ ಅನುಷ್ಕಾ ಶೆಟ್ಟಿ ಸಹ ಅವರ ತಂದೆಗೆ ಪ್ರೀತಿಯ ಸಂದೇಶ ಹೇಳಿರುವ ಫ್ಯಾಮಿಲಿ ಫೋಟೋ ವೈರಲ್ ಆಗಿದೆ. ಅನುಷ್ಕಾ ಶೆಟ್ಟಿ ಅಮ್ಮನ ಹುಟ್ಟುಹಬ್ಬಕ್ಕೆ ಕನ್ನಡದಲ್ಲಿ ವಿಶ್ ಮಾಡುವ ಮೂಲಕ ನೆಟ್ಟಿಗರ ಮನ ಗೆದ್ದಿದರು. ಆದರೆ ಈ ಸಲ ತಂದೆ ವಿಠಲ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಇಂಗ್ಲಿಷ್​ನಲ್ಲಿ ಭಾವುಕರಾಗಿ ವಿಶ್ ಮಾಡಿದ್ದಾರೆ.

https://www.instagram.com/p/B_Mowtfjg8d/?utm_source=ig_web_copy_link

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?