AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯುವರತ್ನ’ ನಾಯಕಿ ಸಾಯೆಶಾ ಮಗಳಿಗೆ ಅರಿಯಾನಾ ಎಂದು ನಾಮಕರಣ; ಇದರ ಅರ್ಥವೇನು?

ಸಾಯೆಶಾ ಮತ್ತು ಆರ್ಯಾ ಜನಿಸಿ ಎರಡು ತಿಂಗಳಾಗಿದೆ. ಈಗ ಮಗುವಿಗೆ ಅರಿಯಾನಾ ಎಂದು ನಾಮಕರಣ ಮಾಡಲಾಗಿದೆ. ಹಾಗಾದರೆ, ಇದರ ಅರ್ಥವೇನು? ಅದಕ್ಕೂ ಉತ್ತರವಿದೆ.

‘ಯುವರತ್ನ’ ನಾಯಕಿ ಸಾಯೆಶಾ ಮಗಳಿಗೆ ಅರಿಯಾನಾ ಎಂದು ನಾಮಕರಣ; ಇದರ ಅರ್ಥವೇನು?
ಆರ್ಯ-ಸಾಯೆಶಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 27, 2021 | 2:33 PM

Share

ನಟಿ ಸಾಯೆಶಾ ಹಾಗೂ ಆರ್ಯ ದಂಪತಿ ಇತ್ತೀಚೆಗೆ ಮಗುವನ್ನು ಬರಮಾಡಿಕೊಂಡಿದ್ದರು. ಈಗ ಮಗುವಿಗೆ ಈ ದಂಪತಿ ಹೆಸರು ಇಟ್ಟಿದ್ದಾರೆ. ಈ ಬಗ್ಗೆ ಕುಟುಂಬದ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ. ಹೆಸರು ಕೇಳಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದಾರೆ.

ಸಾಯೆಶಾ ಮತ್ತು ಆರ್ಯಾ ಮಗು ಜನಿಸಿ ಎರಡು ತಿಂಗಳಾಗಿದೆ. ಈಗ ಮಗುವಿಗೆ ಅರಿಯಾನಾ ಎಂದು ನಾಮಕರಣ ಮಾಡಲಾಗಿದೆ. ಹಾಗಾದರೆ, ಇದರ ಅರ್ಥವೇನು? ಅದಕ್ಕೂ ಉತ್ತರವಿದೆ. ಅರಿಯಾನಾ ಅಂದರೆ ಅತ್ಯಂತ ಪವಿತ್ರವಾದುದು ಎನ್ನುವು ಅರ್ಥವಿದೆ.

2019ರಲ್ಲಿ ಆರ್ಯ ಜೊತೆ ಸಾಯೆಶಾ ಮದುವೆ ನಡೆಯಿತು. ಇಬ್ಬರೂ ಕೂಡ ಅವರವರ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸಾಯೆಶಾ ಗರ್ಭಿಣಿ ಆಗಿರುವ ವಿಷಯವನ್ನು ಬಹಿರಂಗಪಡಿಸಿರಲಿಲ್ಲ. ಹೆಣ್ಣು ಮಗು ಜನಿಸಿರುವ ಸುದ್ದಿಯನ್ನು ಕಾಲಿವುಡ್​ ನಟ, ಆರ್ಯ ಅವರ ಸ್ನೇಹಿತ ವಿಶಾಲ್​ ಬ್ರೇಕ್​ ಮಾಡಿದ್ದರು.

‘ನಾನು ಅಂಕಲ್​ ಆಗಿದ್ದೇನೆ ಎಂಬ ಈ ಖುಷಿ ಹಂಚಿಕೊಳ್ಳಲು ಬಹಳ ಖುಷಿ ಆಗುತ್ತಿದೆ. ನನ್ನ ಸಹೋದರ ಜಮ್ಮಿ ಮತ್ತು ಸಾಯೆಶಾ ಅವರಿಗೆ ಹೆಣ್ಣು ಮಗು ಜನಿಸಿದೆ. ಚಿತ್ರೀಕರಣದ ನಡುವೆ ಈ ಭಾವುಕ ಕ್ಷಣವನ್ನು ನಿಯಂತ್ರಿಸಲು ಆಗುತ್ತಿಲ್ಲ. ಅವರಿಗೆ ಸದಾ ಒಳ್ಳೆಯದಾಗಲಿ. ತಾಯಿ-ಮಗಳಿಗೆ ದೇವರ ಕೃಪೆ ಇರಲಿ. ಅಪ್ಪನಾಗಿ ಹೊಸ ಜವಾಬ್ದಾರಿ ನಿಭಾಯಿಸುತ್ತಿರುವ ಆರ್ಯಾಗೆ ಆಲ್​ ದಿ ಬೆಸ್ಟ್​’ ಎಂದು ವಿಶಾಲ್​ ಟ್ವೀಟ್​ ಮಾಡಿದ್ದರು.

ಸಾಯೆಶಾಗೆ ಮಗು ಜನಿಸಿದ ನಂತರದಲ್ಲಿ ಆರ್ಯ ವಿರುದ್ಧ ಆರೋಪವೊಂದು ಕೇಳಿ ಬಂದಿತ್ತು. ಜರ್ಮನಿಯಲ್ಲಿ ನೆಲೆಸಿರುವ ಶ್ರೀಲಂಕಾ ಮೂಲದ ತಮಿಳು ಮಹಿಳೆಗೆ ನಟ ಆರ್ಯ ಅವರು ಮೋಸ ಮಾಡಿದ್ದಾರೆ ಎನ್ನಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಇತ್ತೀಚೆಗೆ ಪೊಲೀಸರು ಬಂಧಿಸಿದ್ದರು. ಆ ಮೂಲಕ ನಟ ಆರ್ಯ ನಿಟ್ಟುಸಿರು ಬಿಟ್ಟಿದ್ದರು.

ಇದನ್ನೂ ಓದಿ: ಮುದ್ದಿನ ಪತ್ನಿ ಸಾಯೆಶಾಗೆ ಬರ್ತ್​ಡೇ ವಿಶ್​ ಮಾಡಿದ ಆರ್ಯ ಪರಸ್ತ್ರೀ ಮೇಲೂ ಕಣ್ಣು ಹಾಕಿ ಮೋಸ ಮಾಡಿದ್ರಾ?

ಮಗು ಜನಿಸಿದ ನಂತರ ಹೇಗಿದ್ದಾರೆ ‘ಯುವರತ್ನ’ ನಟಿ ಸಾಯೆಶಾ? ಇಲ್ಲಿದೆ ಲೇಟೆಸ್ಟ್​ ಫೋಟೋ

Published On - 2:30 pm, Mon, 27 September 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ