AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​ ಆಗಿ ನೆರವೇರಿತು ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್​ ಸರ್ಜಾ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

TV9 Web
| Edited By: |

Updated on: Jul 01, 2021 | 7:33 PM

Share
ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

1 / 6
 ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

2 / 6
‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

3 / 6
‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

4 / 6
ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

5 / 6
ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

6 / 6
Follow Us
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು