AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​ ಆಗಿ ನೆರವೇರಿತು ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್​ ಸರ್ಜಾ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

TV9 Web
| Edited By: |

Updated on: Jul 01, 2021 | 7:33 PM

Share
ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

1 / 6
 ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

2 / 6
‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

3 / 6
‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

4 / 6
ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

5 / 6
ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

6 / 6
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!