ಸಿಂಪಲ್ ಆಗಿ ನೆರವೇರಿತು ಅರ್ಜುನ್ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ
ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್ ಸರ್ಜಾ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

1 / 6

2 / 6

3 / 6

4 / 6

5 / 6

6 / 6