AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​ ಆಗಿ ನೆರವೇರಿತು ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್​ ಸರ್ಜಾ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

TV9 Web
| Edited By: |

Updated on: Jul 01, 2021 | 7:33 PM

Share
ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

1 / 6
 ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

2 / 6
‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

3 / 6
‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

4 / 6
ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

5 / 6
ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

6 / 6
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ