AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಪಲ್​ ಆಗಿ ನೆರವೇರಿತು ಅರ್ಜುನ್​ ಸರ್ಜಾ ಕಟ್ಟಿಸಿದ ಆಂಜನೇಯ ಸ್ವಾಮಿ ದೇವಾಲಯದ ಕುಂಭಾಭಿಷೇಕ

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅರ್ಜುನ್​ ಸರ್ಜಾ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 01, 2021 | 7:33 PM

Share
ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

ಬಹುಭಾಷಾ ನಟ ಅರ್ಜುನ್​ ಸರ್ಜಾ ಅವರ ಇಡೀ ಕುಟುಂಬವೇ ಆಂಜನೇಯ ಸ್ವಾಮಿಯ ಭಕ್ತರು. ಸಿನಿಮಾಗಳಲ್ಲಿ ಮಾತ್ರವಲ್ಲದೆ ರಿಯಲ್​ ಲೈಫ್​ನಲ್ಲಿಯೂ ಪವನಪುತ್ರ ಹನುಮಂತನ ಬಗ್ಗೆ ಅಪಾರವಾದ ಭಕ್ತಿ ಹೊಂದಿದ್ದಾರೆ ಅರ್ಜುನ್ ಸರ್ಜಾ.

1 / 6
 ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

ಆಂಜನೇಯನಿಗೆ ಅದ್ಭುತವಾದ ಒಂದು ದೇವಸ್ಥಾನ ನಿರ್ಮಿಸಬೇಕು ಎಂಬುದು ಅವರ ಅನೇಕ ವರ್ಷಗಳ ಕನಸು. ಬಹಳ ಹಿಂದೆಯೇ ಆ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಅಂತೂ ಈಗ ದೇವಾಲಯದ ಕೆಲಸ ಪೂರ್ಣಗೊಂಡಿದೆ. ಇಂದು ಅದರ ಕಾರ್ಯಕ್ರಮಗಳು ನಡೆದಿವೆ.

2 / 6
‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

‘ನನ್ನ ಬಹುದಿನಗಳ ಆಸೆಯಂತೆ, ನಮ್ಮ ಕುಟುಂಬದಿಂದ ನಿರ್ಮಾಣ ಆಗುತ್ತಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಕಾರ್ಯ ಈಗ ಸಂಪೂರ್ಣ ಆಗಿದೆ. ಈ ದೇವಸ್ಥಾನದ ಕುಂಭಾಭಿಷೇಕ ಸಮಾರಂಭವನ್ನು ಜು.1 ಮತ್ತು ಜು.2ರಂದು ಚೆನ್ನೈನಲ್ಲಿ ಇಟ್ಟುಕೊಂಡಿದ್ದೇವೆ. ಸ್ನೇಹಿತರು, ಬಂಧುಗಳು ಹಾಗೂ ಭಕ್ತಾಧಿಗಳನ್ನು ಕರೆದು ತುಂಬ ಅದ್ದೂರಿಯಾಗಿ ಈ ಸಮಾರಂಭ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಈಗಿರುವ ಕೊರೊನಾ ಪರಿಸ್ಥಿತಿಯಲ್ಲಿ, ಜನರ ಹಿತವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾರನ್ನೂ ಆಹ್ವಾನಿಸೋಕೆ ಸಾಧ್ಯವಾಗುತ್ತಿಲ್ಲ’ ಎಂದು ಅರ್ಜುನ್​ ಸರ್ಜಾ ಹೇಳಿದ್ದರು.

3 / 6
‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

‘ಆದರೂ ಈ ಸಮಾರಂಭ ಜನರಿಗೆ ಮಿಸ್​ ಆಗಬಾರದು ಎಂದು ಯೂಟ್ಯೂಬ್​ ಮೂಲಕ ಜ.1 ಮತ್ತು 2ರಂದು ಲೈವ್​ ಪ್ರಸಾರ ಮಾಡುತ್ತಿದ್ದೇವೆ. ಈ ಕೊರೊನಾ ಸಂಕಷ್ಟ ಮುಗಿದ ನಂತರ ನೀವು ಕುಟುಂಬ ಸಮೇತ ಬಂದು ನೇರವಾಗಿ ದೇವರ ದರ್ಶನ ಪಡೆದು, ಅನುಗ್ರಹಕ್ಕೆ ಪಾತ್ರರಾಗಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು,

4 / 6
ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

ಅಂತೆಯೇ ಇಂದು ಸಿಂಪಲ್​ ಆಗಿ ದೇವಾಲಯದ ಕಾರ್ಯಗಳು ನಡೆದಿವೆ.

5 / 6
ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

ಮನೆಯರು ಹಾಗೂ ಆಪ್ಯರು ಮಾತ್ರ ಮದುವೆಗೆ ಆಗಮಿಸಿದ್ದರು ಎನ್ನಲಾಗಿದೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ