AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ರೀಲ್​ನಲ್ಲಿಯೇ ಮೂಡಿಬಂದ ರೆಬಲ್‌ ಸ್ಟಾರ್!

ಮೈಸೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಅವರ ಅಭಿಮಾನಿಗಳು ಅಂಬರೀಶ್ ಹುಟ್ಟುಹಬ್ಬಕ್ಕೆ ಒಂದೊಂದು ರೀತಿ ವಿಶ್ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಆದ್ರೆ ಮೈಸೂರಿನ ಅಂಬರೀಶ್ ಅಭಿಮಾನಿ ಕಲಾವಿದನೊಬ್ಬ ಸಿನಿಮಾ ರೀಲ್​ನಲ್ಲಿ ಅಂಬರೀಶ್ ಚಿತ್ರ ಬಿಡಿಸಿ ಹುಟ್ಟು ಹಬ್ಬದ ಶುಭ ಕೋರಿದ್ದಾನೆ. ಮೈಸೂರಿನ ವಿಷ್ಯೂವಲ್ ಆರ್ಟಿಸ್ಟ್ ಕಲಾವಿದ ಯೋಗನಂದ್ ಕೈಚಳಕದಲ್ಲಿ ಅಂಬರೀಶ್ ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ಈ ಚಿತ್ರ ಮೂಡಿ ಬರಲು‌ ಕಲಾವಿದ ಎರಡು ದಿನಗಳ ಸಮಯ ತೆಗೆದುಕೊಂಡಿದ್ದು ಸದ್ಯ ಚಿತ್ರಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. […]

ಸಿನಿಮಾ ರೀಲ್​ನಲ್ಲಿಯೇ ಮೂಡಿಬಂದ ರೆಬಲ್‌ ಸ್ಟಾರ್!
ಸಾಧು ಶ್ರೀನಾಥ್​
|

Updated on:May 29, 2020 | 1:39 PM

Share

ಮೈಸೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಅವರ ಅಭಿಮಾನಿಗಳು ಅಂಬರೀಶ್ ಹುಟ್ಟುಹಬ್ಬಕ್ಕೆ ಒಂದೊಂದು ರೀತಿ ವಿಶ್ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಆದ್ರೆ ಮೈಸೂರಿನ ಅಂಬರೀಶ್ ಅಭಿಮಾನಿ ಕಲಾವಿದನೊಬ್ಬ ಸಿನಿಮಾ ರೀಲ್​ನಲ್ಲಿ ಅಂಬರೀಶ್ ಚಿತ್ರ ಬಿಡಿಸಿ ಹುಟ್ಟು ಹಬ್ಬದ ಶುಭ ಕೋರಿದ್ದಾನೆ.

ಮೈಸೂರಿನ ವಿಷ್ಯೂವಲ್ ಆರ್ಟಿಸ್ಟ್ ಕಲಾವಿದ ಯೋಗನಂದ್ ಕೈಚಳಕದಲ್ಲಿ ಅಂಬರೀಶ್ ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ಈ ಚಿತ್ರ ಮೂಡಿ ಬರಲು‌ ಕಲಾವಿದ ಎರಡು ದಿನಗಳ ಸಮಯ ತೆಗೆದುಕೊಂಡಿದ್ದು ಸದ್ಯ ಚಿತ್ರಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಗಮ್ ಮತ್ತು ರೀಲ್ ಹೊರತುಪಡಿಸಿ ಇನ್ಯಾವುದೇ ವಸ್ತುಗಳನ್ನು ಕಲಾವಿದ ಬಳಸಿಲ್ಲ. ಅಂಬರೀಶ್ ಅಗಲಿ ವರ್ಷ ಕಳೆದರೂ ಈ ರೀತಿಯ ಚಿತ್ರಗಳ ಮೂಲಕ ಜೀವಂತವಾಗಿಸುತ್ತಿದ್ದಾರೆ.

Published On - 1:36 pm, Fri, 29 May 20

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?