AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾ ರೀಲ್​ನಲ್ಲಿಯೇ ಮೂಡಿಬಂದ ರೆಬಲ್‌ ಸ್ಟಾರ್!

ಮೈಸೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಅವರ ಅಭಿಮಾನಿಗಳು ಅಂಬರೀಶ್ ಹುಟ್ಟುಹಬ್ಬಕ್ಕೆ ಒಂದೊಂದು ರೀತಿ ವಿಶ್ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಆದ್ರೆ ಮೈಸೂರಿನ ಅಂಬರೀಶ್ ಅಭಿಮಾನಿ ಕಲಾವಿದನೊಬ್ಬ ಸಿನಿಮಾ ರೀಲ್​ನಲ್ಲಿ ಅಂಬರೀಶ್ ಚಿತ್ರ ಬಿಡಿಸಿ ಹುಟ್ಟು ಹಬ್ಬದ ಶುಭ ಕೋರಿದ್ದಾನೆ. ಮೈಸೂರಿನ ವಿಷ್ಯೂವಲ್ ಆರ್ಟಿಸ್ಟ್ ಕಲಾವಿದ ಯೋಗನಂದ್ ಕೈಚಳಕದಲ್ಲಿ ಅಂಬರೀಶ್ ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ಈ ಚಿತ್ರ ಮೂಡಿ ಬರಲು‌ ಕಲಾವಿದ ಎರಡು ದಿನಗಳ ಸಮಯ ತೆಗೆದುಕೊಂಡಿದ್ದು ಸದ್ಯ ಚಿತ್ರಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. […]

ಸಿನಿಮಾ ರೀಲ್​ನಲ್ಲಿಯೇ ಮೂಡಿಬಂದ ರೆಬಲ್‌ ಸ್ಟಾರ್!
ಸಾಧು ಶ್ರೀನಾಥ್​
|

Updated on:May 29, 2020 | 1:39 PM

Share

ಮೈಸೂರು: ಇಂದು ರೆಬಲ್ ಸ್ಟಾರ್ ಅಂಬರೀಶ್ ಹುಟ್ಟುಹಬ್ಬ. ಅವರ ಅಭಿಮಾನಿಗಳು ಅಂಬರೀಶ್ ಹುಟ್ಟುಹಬ್ಬಕ್ಕೆ ಒಂದೊಂದು ರೀತಿ ವಿಶ್ ಮಾಡಿ ಶುಭಾಶಯ ಕೋರುತ್ತಿದ್ದಾರೆ. ಆದ್ರೆ ಮೈಸೂರಿನ ಅಂಬರೀಶ್ ಅಭಿಮಾನಿ ಕಲಾವಿದನೊಬ್ಬ ಸಿನಿಮಾ ರೀಲ್​ನಲ್ಲಿ ಅಂಬರೀಶ್ ಚಿತ್ರ ಬಿಡಿಸಿ ಹುಟ್ಟು ಹಬ್ಬದ ಶುಭ ಕೋರಿದ್ದಾನೆ.

ಮೈಸೂರಿನ ವಿಷ್ಯೂವಲ್ ಆರ್ಟಿಸ್ಟ್ ಕಲಾವಿದ ಯೋಗನಂದ್ ಕೈಚಳಕದಲ್ಲಿ ಅಂಬರೀಶ್ ಚಿತ್ರ ಅದ್ಭುತವಾಗಿ ಮೂಡಿ ಬಂದಿದೆ. ಈ ಚಿತ್ರ ಮೂಡಿ ಬರಲು‌ ಕಲಾವಿದ ಎರಡು ದಿನಗಳ ಸಮಯ ತೆಗೆದುಕೊಂಡಿದ್ದು ಸದ್ಯ ಚಿತ್ರಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ಗಮ್ ಮತ್ತು ರೀಲ್ ಹೊರತುಪಡಿಸಿ ಇನ್ಯಾವುದೇ ವಸ್ತುಗಳನ್ನು ಕಲಾವಿದ ಬಳಸಿಲ್ಲ. ಅಂಬರೀಶ್ ಅಗಲಿ ವರ್ಷ ಕಳೆದರೂ ಈ ರೀತಿಯ ಚಿತ್ರಗಳ ಮೂಲಕ ಜೀವಂತವಾಗಿಸುತ್ತಿದ್ದಾರೆ.

Published On - 1:36 pm, Fri, 29 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ