AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!

ಬೆಂಗಳೂರು: ಡ್ರಗ್ಸ್​ ದಂಧೆ ಕೇಸ್​ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್​ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್  ಟಿವಿ 9ಗೆ ಲಭ್ಯವಾಗಿದೆ. ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್​, CCB, ED ಬಳಿಕ ಇದೀಗ ಕೇಸ್​ನ ತನಿಖೆಗೆ ಆದಾಯ […]

ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 15, 2020 | 11:45 AM

Share

ಬೆಂಗಳೂರು: ಡ್ರಗ್ಸ್​ ದಂಧೆ ಕೇಸ್​ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್​ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್  ಟಿವಿ 9ಗೆ ಲಭ್ಯವಾಗಿದೆ.

ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್​, CCB, ED ಬಳಿಕ ಇದೀಗ ಕೇಸ್​ನ ತನಿಖೆಗೆ ಆದಾಯ ತೆರಿಗೆ (IT) ಇಲಾಖೆಯು ಸಹ ಎಂಟ್ರಿ ಕೊಟ್ಟಿದೆ. ಸ್ಯಾಂಡಲ್​ವುಡ್​​ ಡ್ರಗ್ಸ್​ ದಂಧೆ ಕೇಸ್​ನ ತನಿಖೆಗೆ ಎಂಟ್ರಿ ಕೊಟ್ಟ IT ಇಲಾಖೆಯಿಂದ ಇದೀಗ ಸಂಜನಾ ಹಾಗೂ ರಾಗಿಣಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ.

ಯಾಕಂದ್ರೆ, ಆರೋಪಿಗಳ ಆದಾಯದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಲಾಖೆಗೆ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರೋದು ಕಂಡುಬಂದಿದೆ. ಹೀಗಾಗಿ, ಬಂಧಿತ ಆರೋಪಿಗಳ ಆದಾಯದ ಬಗ್ಗೆ IT ಟೀಂ ಪರಿಶೀಲನೆ ಸಹ ನಡೆಸಿದೆ.

ಬೇನಾಮಿ ಸಂಪತ್ತಿನ ರಾಣಿ ರಾಗಿಣಿ? ಹಾಗಿದ್ರೆ ಯಾರು ಏನೇನು ಆಸ್ತಿ ಹೊಂದಿದ್ದಾರೆ? ಎಷ್ಟು ಆಸ್ತಿ ಹೊಂದಿದ್ದಾರೆ? ಡ್ರಗ್ಸ್ ದಂಧೆ ಕೇಸ್​ನಲ್ಲಿ ಜೈಲು ಸೇರಿರೋ ರಾಗಿಣಿ ಮಾಡಿರೋ ಆಸ್ತಿ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್​ ಡಿಟೇಲ್ಸ್​.

ಅಂದ ಹಾಗೆ, ರಾಗಿಣಿ ದ್ವಿವೇದಿ ಹೆಸರಲ್ಲಿ ಬೆಂಗಳೂರಿನಲ್ಲಿ ಎರಡು ಐಷಾರಾಮಿ ಫ್ಲ್ಯಾಟ್ ಹಾಗೂ ಒಂದು 1 ಮನೆಯಿದೆ. ಜೊತೆಗೆ, ತುಪ್ಪದ ಹುಡುಗಿ ಮಿನರಲ್ ವಾಟರ್ ಕಂಪನಿ ಒಂದರಲ್ಲಿ ಪಾಲು ಸಹ ಹೊಂದಿರೋ ಮಾಹಿತಿ ಸಿಕ್ಕಿದೆ.

ಇದಲ್ಲದೆ, ರಾಗಿಣಿ 1 ಇನೋವಾ ಕಾರು, 1 ಬಿಎಂಡಬ್ಲ್ಯೂ ಕಾರು ಸಹ ಹೊಂದಿದ್ದಾರೆ. ಜಾಹೀರಾತು ಮತ್ತು ಇವೆಂಟ್ ಸೇರಿ 4 ಕಂಪನಿಯಲ್ಲಿ ಬಂಡವಾಳ ಹೂಡಿಕೆ ಸಹ ಮಾಡಿದ್ದಾರೆ. ಅಷ್ಟೇ ಅಲ್ಲ, KPL​ನ ಬಳ್ಳಾರಿ ಟಸ್ಕರ್ಸ್​ ತಂಡದಲ್ಲೂ ಹೂಡಿಕೆ ಮಾಡಿದ್ದು ತಂಡದ ಸಹ ಮಾಲೀಕತ್ವ ಕೂಡ ಹೊಂದಿದ್ದಾರೆ.

Follow Us
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ