AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!

ಬೆಂಗಳೂರು: ಡ್ರಗ್ಸ್​ ದಂಧೆ ಕೇಸ್​ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್​ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್  ಟಿವಿ 9ಗೆ ಲಭ್ಯವಾಗಿದೆ. ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್​, CCB, ED ಬಳಿಕ ಇದೀಗ ಕೇಸ್​ನ ತನಿಖೆಗೆ ಆದಾಯ […]

ಐಷಾರಾಮಿ ಮನೆ, ಕಾರು.. ಹೀಗಿದೆ ನೋಡಿ ‘ಪಂಜರದ ಗಿಣಿ’ ರಾಗಿಣಿಯ ಆಸ್ತಿಪಾಸ್ತಿ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 15, 2020 | 11:45 AM

Share

ಬೆಂಗಳೂರು: ಡ್ರಗ್ಸ್​ ದಂಧೆ ಕೇಸ್​ ತನಿಖೆ ಆರಂಭವಾಗುತ್ತಿದ್ದಂತೆ ನಶೆರಾಣಿಯರು ಫುಲ್​ ಶೇಕ್ ಆಗಿಬಿಟ್ಟಿದ್ದಾರಂತೆ. ಹೌದು, ಇದೀಗ ಮಾದಕ ನಟಿಯರು ಮಾಡಿರುವ ಬೇನಾಮಿ ಆಸ್ತಿಗೆ ಗುನ್ನಾ ಬೀಳುವ ಸಾಧ್ಯತೆಯಿದೆ ಅನ್ನೋ ಮಾತು ಕೇಳಿಬಂದಿದೆ. ಈ ಕುರಿತು ಬೇರೆಲ್ಲೂ ಇಲ್ಲದ ರೋಚಕ ಸಂಗತಿಯ ಕಂಪ್ಲೀಟ್ ಡಿಟೇಲ್ಸ್  ಟಿವಿ 9ಗೆ ಲಭ್ಯವಾಗಿದೆ.

ಹೌದು, CCB ಆಯ್ತು, ED ಬಂದು ಹೋಯ್ತು! ಇದೀಗ ಮತ್ತೊಂದು ಕೇಂದ್ರ ಸಂಸ್ಥೆ ತನಿಖೆಗೆ ಸಿದ್ಧತೆ ನಡೆಸಿದೆ. ಯಸ್​, CCB, ED ಬಳಿಕ ಇದೀಗ ಕೇಸ್​ನ ತನಿಖೆಗೆ ಆದಾಯ ತೆರಿಗೆ (IT) ಇಲಾಖೆಯು ಸಹ ಎಂಟ್ರಿ ಕೊಟ್ಟಿದೆ. ಸ್ಯಾಂಡಲ್​ವುಡ್​​ ಡ್ರಗ್ಸ್​ ದಂಧೆ ಕೇಸ್​ನ ತನಿಖೆಗೆ ಎಂಟ್ರಿ ಕೊಟ್ಟ IT ಇಲಾಖೆಯಿಂದ ಇದೀಗ ಸಂಜನಾ ಹಾಗೂ ರಾಗಿಣಿಗೆ ಮತ್ತೊಂದು ಟೆನ್ಷನ್ ಶುರುವಾಗಿದೆ.

ಯಾಕಂದ್ರೆ, ಆರೋಪಿಗಳ ಆದಾಯದ ಮೇಲೆ ಹದ್ದಿನ ಕಣ್ಣಿಟ್ಟಿರೋ ಇಲಾಖೆಗೆ ಅವರು ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿರೋದು ಕಂಡುಬಂದಿದೆ. ಹೀಗಾಗಿ, ಬಂಧಿತ ಆರೋಪಿಗಳ ಆದಾಯದ ಬಗ್ಗೆ IT ಟೀಂ ಪರಿಶೀಲನೆ ಸಹ ನಡೆಸಿದೆ.

ಬೇನಾಮಿ ಸಂಪತ್ತಿನ ರಾಣಿ ರಾಗಿಣಿ? ಹಾಗಿದ್ರೆ ಯಾರು ಏನೇನು ಆಸ್ತಿ ಹೊಂದಿದ್ದಾರೆ? ಎಷ್ಟು ಆಸ್ತಿ ಹೊಂದಿದ್ದಾರೆ? ಡ್ರಗ್ಸ್ ದಂಧೆ ಕೇಸ್​ನಲ್ಲಿ ಜೈಲು ಸೇರಿರೋ ರಾಗಿಣಿ ಮಾಡಿರೋ ಆಸ್ತಿ ಎಷ್ಟು ಗೊತ್ತಾ? ಇಲ್ಲಿದೆ ನೋಡಿ ಕಂಪ್ಲೀಟ್​ ಡಿಟೇಲ್ಸ್​.

ಅಂದ ಹಾಗೆ, ರಾಗಿಣಿ ದ್ವಿವೇದಿ ಹೆಸರಲ್ಲಿ ಬೆಂಗಳೂರಿನಲ್ಲಿ ಎರಡು ಐಷಾರಾಮಿ ಫ್ಲ್ಯಾಟ್ ಹಾಗೂ ಒಂದು 1 ಮನೆಯಿದೆ. ಜೊತೆಗೆ, ತುಪ್ಪದ ಹುಡುಗಿ ಮಿನರಲ್ ವಾಟರ್ ಕಂಪನಿ ಒಂದರಲ್ಲಿ ಪಾಲು ಸಹ ಹೊಂದಿರೋ ಮಾಹಿತಿ ಸಿಕ್ಕಿದೆ.

ಇದಲ್ಲದೆ, ರಾಗಿಣಿ 1 ಇನೋವಾ ಕಾರು, 1 ಬಿಎಂಡಬ್ಲ್ಯೂ ಕಾರು ಸಹ ಹೊಂದಿದ್ದಾರೆ. ಜಾಹೀರಾತು ಮತ್ತು ಇವೆಂಟ್ ಸೇರಿ 4 ಕಂಪನಿಯಲ್ಲಿ ಬಂಡವಾಳ ಹೂಡಿಕೆ ಸಹ ಮಾಡಿದ್ದಾರೆ. ಅಷ್ಟೇ ಅಲ್ಲ, KPL​ನ ಬಳ್ಳಾರಿ ಟಸ್ಕರ್ಸ್​ ತಂಡದಲ್ಲೂ ಹೂಡಿಕೆ ಮಾಡಿದ್ದು ತಂಡದ ಸಹ ಮಾಲೀಕತ್ವ ಕೂಡ ಹೊಂದಿದ್ದಾರೆ.

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ