AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಗುರುಪ್ರಸಾದ್ ಅವರು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪುತ್ರ
ಬ್ಯಾಂಕ್ ಜನಾರ್ಧನ್
ಮಂಗಳ ರಾಜಗೋಪಾಲ್​
| Edited By: |

Updated on: Sep 26, 2023 | 1:09 PM

Share

ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಹೃದಯಘಾತ ಆಗಿದೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ‘ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ’ ಎಂದು ಗುರುಪ್ರಸಾದ್ ಅವರು ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಡಬ್ಬಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟ ‘ಜೈಲರ್’ ಸಿನಿಮಾ ವಿಲನ್  

ಬ್ಯಾಂಕ್ ಜನಾರ್ದನ್ ಜನಿಸಿದ್ದು 1949ರಲ್ಲಿ. ಅವರು 1991ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಜಗಜಾಂತರ’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ‘ಗೌರಿ ಗಣೇಶ’, ‘ತರ್ಲೆ ನನ್ಮಗ’, ‘ಶ್’ ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದರು. 2012ರಿಂದ ಈಚೆ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ನಾಟಕ ಹಾಗೂ ಧಾರಾವಾಹಿಗಳಲ್ಲೂ ಅವರು ನಟಿಸಿದ್ದಾರೆ. ಹಾಸ್ಯ ಹಾಗೂ ವಿಲನ್ ಪಾತ್ರಗಳ ಮೂಲಕ ಜನಾರ್ದನ್ ಅವರು ಗುರುತಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ