AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, […]

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್
ಸಾಧು ಶ್ರೀನಾಥ್​
|

Updated on: Apr 16, 2020 | 4:46 PM

Share

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, ಹಿರಿಯ ನಟಿ ಭಾರತಿಗೆ ಪಾಸ್ ಹಾಗೂ ಕಾರಿನ ವ್ಯವಸ್ಥೆ ಮಾಡಿಸಿದ್ದಾರೆ. ಜಿಲ್ಲಾಡಳಿತದಿಂದ ಪಾಸ್ ಪಡೆದು ಬೆಂಗಳೂರು ತಲುಪಿದ ಭಾರತಿ ಯಾರಿಗೂ ತೊಂದರೆ ಕೊಡಬಾರದು ಅನ್ನೋ ಉದ್ದೇಶದಿಂದ ಮೈಸೂರಿನಲ್ಲೇ ಉಳಿದುಕೊಂಡಿದ್ದೆ. ಆದ್ರೆ ಔಷಧಿಗಳು ಖಾಲಿ ಆಗಿದ್ರಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು