AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, […]

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್
ಸಾಧು ಶ್ರೀನಾಥ್​
|

Updated on: Apr 16, 2020 | 4:46 PM

Share

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, ಹಿರಿಯ ನಟಿ ಭಾರತಿಗೆ ಪಾಸ್ ಹಾಗೂ ಕಾರಿನ ವ್ಯವಸ್ಥೆ ಮಾಡಿಸಿದ್ದಾರೆ. ಜಿಲ್ಲಾಡಳಿತದಿಂದ ಪಾಸ್ ಪಡೆದು ಬೆಂಗಳೂರು ತಲುಪಿದ ಭಾರತಿ ಯಾರಿಗೂ ತೊಂದರೆ ಕೊಡಬಾರದು ಅನ್ನೋ ಉದ್ದೇಶದಿಂದ ಮೈಸೂರಿನಲ್ಲೇ ಉಳಿದುಕೊಂಡಿದ್ದೆ. ಆದ್ರೆ ಔಷಧಿಗಳು ಖಾಲಿ ಆಗಿದ್ರಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ