AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, […]

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್
ಸಾಧು ಶ್ರೀನಾಥ್​
|

Updated on: Apr 16, 2020 | 4:46 PM

Share

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, ಹಿರಿಯ ನಟಿ ಭಾರತಿಗೆ ಪಾಸ್ ಹಾಗೂ ಕಾರಿನ ವ್ಯವಸ್ಥೆ ಮಾಡಿಸಿದ್ದಾರೆ. ಜಿಲ್ಲಾಡಳಿತದಿಂದ ಪಾಸ್ ಪಡೆದು ಬೆಂಗಳೂರು ತಲುಪಿದ ಭಾರತಿ ಯಾರಿಗೂ ತೊಂದರೆ ಕೊಡಬಾರದು ಅನ್ನೋ ಉದ್ದೇಶದಿಂದ ಮೈಸೂರಿನಲ್ಲೇ ಉಳಿದುಕೊಂಡಿದ್ದೆ. ಆದ್ರೆ ಔಷಧಿಗಳು ಖಾಲಿ ಆಗಿದ್ರಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?