AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, […]

ಕೊರೊನಾ ಭೀತಿ: 1ತಿಂಗಳು ಮೈಸೂರಿನಲ್ಲೇ ಲಾಕ್ ಡೌನ್ ಆಗಿದ್ದ ಭಾರತಿ ವಿಷ್ಣುವರ್ಧನ್
ಸಾಧು ಶ್ರೀನಾಥ್​
|

Updated on: Apr 16, 2020 | 4:46 PM

Share

ಬೆಂಗಳೂರು: ಕೊರೊನಾ ಭೀತಿಯಲ್ಲಿ ಲಾಕ್‌ಡೌನ್ ಚಾಲ್ತಿಯಲ್ಲಿರುವ ಹಿನ್ನೆಲೆ ನಟಿ ಭಾರತಿ ವಿಷ್ಣುವರ್ಧನ್ ಮೈಸೂರಿನಲ್ಲೇ ಒಂದು ತಿಂಗಳು ಲಾಕ್ ಡೌನ್ ಆಗಿದ್ದ ಪ್ರಸಂಗ ನಡೆದಿದೆ. ಕೆಲಸದ ನಿಮ್ಮಿತ್ತ ಮೈಸೂರು ತೆರಳಿದ್ದ ಭಾರತಿ ವಿಷ್ಣುವರ್ಧನ್, ಲಾಕ್ ಡೌನ್ ಮುಂದುವರೆದ ಹಿನ್ನೆಲೆ ಮೈಸೂರಿನ ಮನೆಯಲ್ಲೇ ಲಾಕ್ ಆಗಿದ್ದರು. ಅನಾರೋಗ್ಯದ ಕಾರಣ ಬೆಂಗಳೂರಿಗೆ ಹೋಗಲಾಗದ ಪರಿಸ್ಥಿತಿ ಅವರನ್ನು ತೀವ್ರವಾಗಿ ಬಾಧಿಸಿತ್ತು. ಕೊನೆಗೆ ಭಾರತಿ‌ ವಿಷ್ಣುವರ್ಧನ್ ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್‌ ಅವರಿಗೆ ತಿಳಿಸಿದಾಗ ವಿಷಯ ಇತ್ಯರ್ಥವಾಗಿದೆ. ಸಚಿವ ಸೋಮಶೇಖರ್, ಹಿರಿಯ ನಟಿ ಭಾರತಿಗೆ ಪಾಸ್ ಹಾಗೂ ಕಾರಿನ ವ್ಯವಸ್ಥೆ ಮಾಡಿಸಿದ್ದಾರೆ. ಜಿಲ್ಲಾಡಳಿತದಿಂದ ಪಾಸ್ ಪಡೆದು ಬೆಂಗಳೂರು ತಲುಪಿದ ಭಾರತಿ ಯಾರಿಗೂ ತೊಂದರೆ ಕೊಡಬಾರದು ಅನ್ನೋ ಉದ್ದೇಶದಿಂದ ಮೈಸೂರಿನಲ್ಲೇ ಉಳಿದುಕೊಂಡಿದ್ದೆ. ಆದ್ರೆ ಔಷಧಿಗಳು ಖಾಲಿ ಆಗಿದ್ರಿಂದ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ