AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ. ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ […]

ಟುಮಾರೋಲ್ಯಾಂಡ್​ಗೆ ಹೋಗಿದ್ದೇನೆ, ಅಲ್ಲಿ ನಮ್ಮ ದೇಶವನ್ನ ಪ್ರತಿನಿಧಿಸಿದ್ದೇವೆ: ಭುವನ್ ಪೊನ್ನಣ್ಣ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 18, 2020 | 3:09 PM

Share

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಭುವನ್ ಪೊನ್ನಣ್ಣ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಎಲ್ಲಾ ಪಾರ್ಟಿಗಳೂ ಒಂದೇ ರೀತಿ ಇರೋದಿಲ್ಲ ಎಂದಿರುವ ಭುವನ್ ಪೊನ್ನಣ್ಣ ಮೊದಲು ಈ ವಿಷಯ ಕೇಳಿ ತುಂಬಾನೆ ಶಾಕ್ ಆಯ್ತು ಎಂದು ಹೇಳಿದ್ದಾರೆ.

ಟುಮಾರೋಲ್ಯಾಂಡ್‌ ಬಗ್ಗೆ ತಪ್ಪು ತಿಳಿವಳಿಕೆ ಬೇಡ ಕೆಲವು ಕಡೆ ಡ್ರಗ್ಸ್ ಇರಬಹುದು. ಪಾರ್ಟಿ ಅಂದ್ರೆ ಬರ್ತ್​ ​ಡೇ ಸೇರಿ ಬೇರೆ ಬೇರೆ ರೀತಿ ಇರುತ್ತೆ . ಟುಮಾರೋಲ್ಯಾಂಡ್‌ ಬಗ್ಗೆ ಜನರಿಗೆ ತಪ್ಪು ತಿಳಿವಳಿಕೆ ಇದೆ. ನಾನೂ ಸಹ ಅಲ್ಲಿಗೆ ಹೋಗಿದ್ದೇನೆ. ಅದೊಂದು ಮ್ಯೂಸಿಕ್ ಪಾರ್ಟಿ. ಅಲ್ಲಿ, ಏಳು ಬೇರೆ ಬೇರೆ ಸ್ಟೇಜ್ ಇರುತ್ತೆ. ನಾವು ನಮ್ಮ ದೇಶವನ್ನ ಅಲ್ಲಿ ಪ್ರತಿನಿಧಿಸಿದ್ದೇವೆ. ಫ್ಲ್ಯಾಗ್ ಹಿಡಿದಿದ್ವಿ ಮತ್ತು ಮ್ಯೂಸಿಕ್​ಗೆ ಡ್ಯಾನ್ಸ್ ಮಾಡಿದ್ದು ಅಷ್ಟೇ ಎಂದು ಭುವನ್ ಸ್ಪಷ್ಟನೆ ನೀಡಿದ್ದಾರೆ.

Follow Us
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ದೆಹಲಿ ಹಿಂಸಾಚಾರದಲ್ಲಿ ಗಾಯಗೊಂಡ ಪೋಲಿಸ್ ಎಸ್ಐ ಮಗಳ ಭಾವುಕ ನುಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಚಾಮರಾಜನಗರದಲ್ಲಿ ವಿಜಯ್ ಅಭಿನಯದ 'ಜನನಾಯಗನ್' ಸಿನಿಮಾ ಎತ್ತಂಗಡಿ!
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಮೂರನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇಗುಲಕ್ಕೆ ವಿಶೇಷ ಅಲಂಕಾರ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!